ಬ್ರೇಕಿಂಗ್ ನ್ಯೂಸ್
08-03-23 09:53 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 08: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದಲ್ಲಿ 'ಸ್ತ್ರೀ ಸಾಮರ್ಥ್ಯ ನಮೋ ಸ್ತ್ರೀ ಯೋಜನೆ'ಗೆ ಚಾಲನೆ ನೀಡಿದ್ದಾರೆ. ಇದರ ಜೊತೆಗೆ ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಿಸಿದ್ದ 500 ಕೋಟಿ ರೂಪಾಯಿ ವಿಶೇಷ ಸಮುದಾಯ ಬಂಡವಾಳ ನಿಧಿ ಪೈಕಿ ಮೊದಲ ಹಂತದಲ್ಲಿ ರೂ 100 ಕೋಟಿ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೌಶಲಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶೇಷ ಸಮುದಾಯ ಬಂಡವಾಳ ನಿಧಿಯ ಉಳಿದ ಹಣವನ್ನು ಮುಂದಿನ ಪ್ರತಿವಾರ ಕಂತುಗಳಲ್ಲಿ ಬಿಡುಗಡೆಗೊಳಿಸಿ, ಏಪ್ರಿಲ್ ತಿಂಗಳಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಮಹಿಳಾ ಸ್ವಸಹಾಯ ಗುಂಪುಗಳ ಕಾರ್ಯ ಚಟುವಟಿಕೆಗಳಿಗೆ ಚಾಲನೆ ಕೊಡಲಾಗುವುದು ಎಂದಿದ್ದಾರೆ.

ಈ ಯೋಜನೆಯಡಿ 500 ಕೋಟಿ ರೂಪಾಯಿ ಹಣವನ್ನು 50,000 ಸ್ವಸಹಾಯ ಸಂಘಗಳಿಗೆ ತಲಾ 1 ಲಕ್ಷದಂತೆ ನೀಡುವುದು ಸರ್ಕಾರದ ಗುರಿ. ಈಗ ಮೊದಲ ಹಂತದ 100 ಕೋಟಿಯಲ್ಲಿ 9,890 ಮಹಿಳಾ ಸ್ವ ಸಹಾಯ ಗುಂಪುಗಳಿಗೆ ತಲಾ 1 ಲಕ್ಷ ರೂಪಾಯಿಯನ್ನು ಕೊಡಲಾಗಿದೆ. ಇದರ ಜೊತೆಗೆ 11 ಕ್ಯಾಂಟೀನ್, 9 ಸ್ಯಾನಿಟರಿ ಪ್ಯಾಡ್, 24 ಚಿಕ್ಕಿ ಘಟಕ ಸೇರಿ 44 ಘಟಕಗಳಿಗೆ ತಲಾ 2.5 ಲಕ್ಷ ಕೊಡಲಾಗಿದೆ. ಫಲಾನುಭವಿ ಸಂಘಗಳ ಖಾತೆಗೆ ನೇರವಾಗಿ ಆನ್ ಲೈನ್ ಮೂಲಕ ಜಮೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ.
International womens day CM Basavaraj Bommai launches new scheme.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am