ಬ್ರೇಕಿಂಗ್ ನ್ಯೂಸ್
08-03-23 09:53 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 08: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದಲ್ಲಿ 'ಸ್ತ್ರೀ ಸಾಮರ್ಥ್ಯ ನಮೋ ಸ್ತ್ರೀ ಯೋಜನೆ'ಗೆ ಚಾಲನೆ ನೀಡಿದ್ದಾರೆ. ಇದರ ಜೊತೆಗೆ ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಿಸಿದ್ದ 500 ಕೋಟಿ ರೂಪಾಯಿ ವಿಶೇಷ ಸಮುದಾಯ ಬಂಡವಾಳ ನಿಧಿ ಪೈಕಿ ಮೊದಲ ಹಂತದಲ್ಲಿ ರೂ 100 ಕೋಟಿ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೌಶಲಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶೇಷ ಸಮುದಾಯ ಬಂಡವಾಳ ನಿಧಿಯ ಉಳಿದ ಹಣವನ್ನು ಮುಂದಿನ ಪ್ರತಿವಾರ ಕಂತುಗಳಲ್ಲಿ ಬಿಡುಗಡೆಗೊಳಿಸಿ, ಏಪ್ರಿಲ್ ತಿಂಗಳಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಮಹಿಳಾ ಸ್ವಸಹಾಯ ಗುಂಪುಗಳ ಕಾರ್ಯ ಚಟುವಟಿಕೆಗಳಿಗೆ ಚಾಲನೆ ಕೊಡಲಾಗುವುದು ಎಂದಿದ್ದಾರೆ.

ಈ ಯೋಜನೆಯಡಿ 500 ಕೋಟಿ ರೂಪಾಯಿ ಹಣವನ್ನು 50,000 ಸ್ವಸಹಾಯ ಸಂಘಗಳಿಗೆ ತಲಾ 1 ಲಕ್ಷದಂತೆ ನೀಡುವುದು ಸರ್ಕಾರದ ಗುರಿ. ಈಗ ಮೊದಲ ಹಂತದ 100 ಕೋಟಿಯಲ್ಲಿ 9,890 ಮಹಿಳಾ ಸ್ವ ಸಹಾಯ ಗುಂಪುಗಳಿಗೆ ತಲಾ 1 ಲಕ್ಷ ರೂಪಾಯಿಯನ್ನು ಕೊಡಲಾಗಿದೆ. ಇದರ ಜೊತೆಗೆ 11 ಕ್ಯಾಂಟೀನ್, 9 ಸ್ಯಾನಿಟರಿ ಪ್ಯಾಡ್, 24 ಚಿಕ್ಕಿ ಘಟಕ ಸೇರಿ 44 ಘಟಕಗಳಿಗೆ ತಲಾ 2.5 ಲಕ್ಷ ಕೊಡಲಾಗಿದೆ. ಫಲಾನುಭವಿ ಸಂಘಗಳ ಖಾತೆಗೆ ನೇರವಾಗಿ ಆನ್ ಲೈನ್ ಮೂಲಕ ಜಮೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ.
International womens day CM Basavaraj Bommai launches new scheme.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 09:38 pm
HK News Staffer
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
ದ.ಕ. - ಉಡುಪಿ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್ಪಿಜಿ ಸ...
13-03-26 01:51 pm
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm