ಬ್ರೇಕಿಂಗ್ ನ್ಯೂಸ್
08-03-23 09:53 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 08: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದಲ್ಲಿ 'ಸ್ತ್ರೀ ಸಾಮರ್ಥ್ಯ ನಮೋ ಸ್ತ್ರೀ ಯೋಜನೆ'ಗೆ ಚಾಲನೆ ನೀಡಿದ್ದಾರೆ. ಇದರ ಜೊತೆಗೆ ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಿಸಿದ್ದ 500 ಕೋಟಿ ರೂಪಾಯಿ ವಿಶೇಷ ಸಮುದಾಯ ಬಂಡವಾಳ ನಿಧಿ ಪೈಕಿ ಮೊದಲ ಹಂತದಲ್ಲಿ ರೂ 100 ಕೋಟಿ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೌಶಲಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶೇಷ ಸಮುದಾಯ ಬಂಡವಾಳ ನಿಧಿಯ ಉಳಿದ ಹಣವನ್ನು ಮುಂದಿನ ಪ್ರತಿವಾರ ಕಂತುಗಳಲ್ಲಿ ಬಿಡುಗಡೆಗೊಳಿಸಿ, ಏಪ್ರಿಲ್ ತಿಂಗಳಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಮಹಿಳಾ ಸ್ವಸಹಾಯ ಗುಂಪುಗಳ ಕಾರ್ಯ ಚಟುವಟಿಕೆಗಳಿಗೆ ಚಾಲನೆ ಕೊಡಲಾಗುವುದು ಎಂದಿದ್ದಾರೆ.

ಈ ಯೋಜನೆಯಡಿ 500 ಕೋಟಿ ರೂಪಾಯಿ ಹಣವನ್ನು 50,000 ಸ್ವಸಹಾಯ ಸಂಘಗಳಿಗೆ ತಲಾ 1 ಲಕ್ಷದಂತೆ ನೀಡುವುದು ಸರ್ಕಾರದ ಗುರಿ. ಈಗ ಮೊದಲ ಹಂತದ 100 ಕೋಟಿಯಲ್ಲಿ 9,890 ಮಹಿಳಾ ಸ್ವ ಸಹಾಯ ಗುಂಪುಗಳಿಗೆ ತಲಾ 1 ಲಕ್ಷ ರೂಪಾಯಿಯನ್ನು ಕೊಡಲಾಗಿದೆ. ಇದರ ಜೊತೆಗೆ 11 ಕ್ಯಾಂಟೀನ್, 9 ಸ್ಯಾನಿಟರಿ ಪ್ಯಾಡ್, 24 ಚಿಕ್ಕಿ ಘಟಕ ಸೇರಿ 44 ಘಟಕಗಳಿಗೆ ತಲಾ 2.5 ಲಕ್ಷ ಕೊಡಲಾಗಿದೆ. ಫಲಾನುಭವಿ ಸಂಘಗಳ ಖಾತೆಗೆ ನೇರವಾಗಿ ಆನ್ ಲೈನ್ ಮೂಲಕ ಜಮೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ.
International womens day CM Basavaraj Bommai launches new scheme.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm