ಬ್ರೇಕಿಂಗ್ ನ್ಯೂಸ್
10-03-23 01:41 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.10: ಹೆಚ್ 3ಎನ್ 2 ವೈರಸ್ ಸೋಂಕಿಗೆ ಹಾಸನ ಜಿಲ್ಲೆಯ ಈರೇಗೌಡ ಎಂಬ 82 ವರ್ಷದ ವೃದ್ಧ ವ್ಯಕ್ತಿ ಬಲಿಯಾಗಿದ್ದಾರೆ. ಮಾರ್ಚ್ 6ರಂದು ಇವರು ಮೃತಪಟ್ಟಿದ್ದು, ಹೆಚ್3ಎನ್2 ವೈರಸ್ಗೆ ಎಂಬುದು ದೃಢಪಟ್ಟಿದೆ, ಈ ಮೂಲಕ ಹೊಸ ವೈರಸ್ ಸೋಂಕಿಗೆ ಕರ್ನಾಟಕದಲ್ಲಿ ಮೊದಲ ಸಾವಾಗಿದೆ.
ದೇಶದಲ್ಲಿ H3N2 ವೈರಸ್ನಿಂದ ಉಂಟಾದ ಮೊದಲ ಎರಡು ಸಾವುಗಳು ಇದಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ., ಒಬ್ಬರು ಕರ್ನಾಟಕದವರು ಮತ್ತು ಇನ್ನೊಂದು ಹರಿಯಾಣದವರು. ಈರೇಗೌಡ ಫೆಬ್ರವರಿ 24 ರಂದು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ವೈರಸ್ ಸೋಂಕಿನ ರೀತಿಯ ರೋಗ ಲಕ್ಷಣಗಳೊಂದಿಗೆ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು.
ಈರೇಗೌಡರ ಕುಟುಂಬ ಸದಸ್ಯರು ಮತ್ತು ಸಂಪರ್ಕದ ವ್ಯಕ್ತಿಗಳನ್ನು ಆರೋಗ್ಯ ಸಿಬಂದಿ ಸಮೀಕ್ಷೆ ಮಾಡಿದ್ದಾರೆ. ಅವರ ಪತ್ನಿ ಸೇರಿದಂತೆ ಎಲ್ಲರಿಗೂ ವೈರಸ್ ನೆಗೆಟಿವ್ ಬಂದಿದೆ. ಮುಂದಿನ 14 ದಿನಗಳವರೆಗೆ ಪ್ರದೇಶದಲ್ಲಿ ಕಣ್ಗಾವಲು ಮುಂದುವರಿಸಲು ಯೋಜಿಸಿದ್ದಾರೆ.
ಈ ಹಿಂದೆ ಕೋವಿಡ್ -19 ನಿಂದ ಬಳಲುತ್ತಿರುವ ಜನರು H3N2 ಸೋಂಕಿಗೆ ಒಳಗಾದ ವೇಳೆ ಹೆಚ್ಚು ಕೆಮ್ಮು ಲಕ್ಷಣ ಅನುಭವಿಸಿದ್ದರು. 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಮತ್ತು 65 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಸೋಂಕಿನ ಲಕ್ಷಣ ಕಂಡುಬರುತ್ತವೆ. ಗರ್ಭಿಣಿಯರು ಸಹ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚು. ಕಟ್ಟುನಿಟ್ಟಾದ ನೈರ್ಮಲ್ಯ ಮತ್ತು ಸಾಮಾಜಿಕ ಅಂತರವನ್ನು ಅನುಸರಿಸುವ ಮೂಲಕ ಸೋಂಕು ಹರಡುವುದನ್ನು ತಡೆಯಬಹುದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಕೆಮ್ಮು, ಜ್ವರ ಹಾಗೂ ಕೋವಿಡ್ ರೀತಿಯ ರೋಗಲಕ್ಷಣದ ಎಚ್3ಎನ್2 ಸೋಂಕಿನ 26 ಪ್ರಕರಣಗಳು ಪತ್ತೆಯಾಗಿವೆ.
An 82-year-old man in Karnataka's Hassan is believed to be the first to die of H3N2 in the country. Hire Gowda was admitted to hospital on February 24 and died on March 1, according to officials. He was reportedly a diabetic and suffered from hypertension.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm