ಬ್ರೇಕಿಂಗ್ ನ್ಯೂಸ್
10-03-23 01:41 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.10: ಹೆಚ್ 3ಎನ್ 2 ವೈರಸ್ ಸೋಂಕಿಗೆ ಹಾಸನ ಜಿಲ್ಲೆಯ ಈರೇಗೌಡ ಎಂಬ 82 ವರ್ಷದ ವೃದ್ಧ ವ್ಯಕ್ತಿ ಬಲಿಯಾಗಿದ್ದಾರೆ. ಮಾರ್ಚ್ 6ರಂದು ಇವರು ಮೃತಪಟ್ಟಿದ್ದು, ಹೆಚ್3ಎನ್2 ವೈರಸ್ಗೆ ಎಂಬುದು ದೃಢಪಟ್ಟಿದೆ, ಈ ಮೂಲಕ ಹೊಸ ವೈರಸ್ ಸೋಂಕಿಗೆ ಕರ್ನಾಟಕದಲ್ಲಿ ಮೊದಲ ಸಾವಾಗಿದೆ.
ದೇಶದಲ್ಲಿ H3N2 ವೈರಸ್ನಿಂದ ಉಂಟಾದ ಮೊದಲ ಎರಡು ಸಾವುಗಳು ಇದಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ., ಒಬ್ಬರು ಕರ್ನಾಟಕದವರು ಮತ್ತು ಇನ್ನೊಂದು ಹರಿಯಾಣದವರು. ಈರೇಗೌಡ ಫೆಬ್ರವರಿ 24 ರಂದು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ವೈರಸ್ ಸೋಂಕಿನ ರೀತಿಯ ರೋಗ ಲಕ್ಷಣಗಳೊಂದಿಗೆ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು.
ಈರೇಗೌಡರ ಕುಟುಂಬ ಸದಸ್ಯರು ಮತ್ತು ಸಂಪರ್ಕದ ವ್ಯಕ್ತಿಗಳನ್ನು ಆರೋಗ್ಯ ಸಿಬಂದಿ ಸಮೀಕ್ಷೆ ಮಾಡಿದ್ದಾರೆ. ಅವರ ಪತ್ನಿ ಸೇರಿದಂತೆ ಎಲ್ಲರಿಗೂ ವೈರಸ್ ನೆಗೆಟಿವ್ ಬಂದಿದೆ. ಮುಂದಿನ 14 ದಿನಗಳವರೆಗೆ ಪ್ರದೇಶದಲ್ಲಿ ಕಣ್ಗಾವಲು ಮುಂದುವರಿಸಲು ಯೋಜಿಸಿದ್ದಾರೆ.
ಈ ಹಿಂದೆ ಕೋವಿಡ್ -19 ನಿಂದ ಬಳಲುತ್ತಿರುವ ಜನರು H3N2 ಸೋಂಕಿಗೆ ಒಳಗಾದ ವೇಳೆ ಹೆಚ್ಚು ಕೆಮ್ಮು ಲಕ್ಷಣ ಅನುಭವಿಸಿದ್ದರು. 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಮತ್ತು 65 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಸೋಂಕಿನ ಲಕ್ಷಣ ಕಂಡುಬರುತ್ತವೆ. ಗರ್ಭಿಣಿಯರು ಸಹ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚು. ಕಟ್ಟುನಿಟ್ಟಾದ ನೈರ್ಮಲ್ಯ ಮತ್ತು ಸಾಮಾಜಿಕ ಅಂತರವನ್ನು ಅನುಸರಿಸುವ ಮೂಲಕ ಸೋಂಕು ಹರಡುವುದನ್ನು ತಡೆಯಬಹುದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಕೆಮ್ಮು, ಜ್ವರ ಹಾಗೂ ಕೋವಿಡ್ ರೀತಿಯ ರೋಗಲಕ್ಷಣದ ಎಚ್3ಎನ್2 ಸೋಂಕಿನ 26 ಪ್ರಕರಣಗಳು ಪತ್ತೆಯಾಗಿವೆ.
An 82-year-old man in Karnataka's Hassan is believed to be the first to die of H3N2 in the country. Hire Gowda was admitted to hospital on February 24 and died on March 1, according to officials. He was reportedly a diabetic and suffered from hypertension.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 02:23 pm
HK News Desk
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
08-02-25 01:08 pm
Mangalore Correspondent
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
Mangalore airport: ಮಂಗಳೂರು ಏರ್ಪೋರ್ಟ್ ರನ್ ವೇ ವ...
06-02-25 10:16 pm
08-02-25 06:21 pm
HK News Desk
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am
Mangalore crime, blackmail Temple priest: ಅರ್...
06-02-25 09:32 pm