ಬ್ರೇಕಿಂಗ್ ನ್ಯೂಸ್
10-03-23 01:41 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.10: ಹೆಚ್ 3ಎನ್ 2 ವೈರಸ್ ಸೋಂಕಿಗೆ ಹಾಸನ ಜಿಲ್ಲೆಯ ಈರೇಗೌಡ ಎಂಬ 82 ವರ್ಷದ ವೃದ್ಧ ವ್ಯಕ್ತಿ ಬಲಿಯಾಗಿದ್ದಾರೆ. ಮಾರ್ಚ್ 6ರಂದು ಇವರು ಮೃತಪಟ್ಟಿದ್ದು, ಹೆಚ್3ಎನ್2 ವೈರಸ್ಗೆ ಎಂಬುದು ದೃಢಪಟ್ಟಿದೆ, ಈ ಮೂಲಕ ಹೊಸ ವೈರಸ್ ಸೋಂಕಿಗೆ ಕರ್ನಾಟಕದಲ್ಲಿ ಮೊದಲ ಸಾವಾಗಿದೆ.
ದೇಶದಲ್ಲಿ H3N2 ವೈರಸ್ನಿಂದ ಉಂಟಾದ ಮೊದಲ ಎರಡು ಸಾವುಗಳು ಇದಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ., ಒಬ್ಬರು ಕರ್ನಾಟಕದವರು ಮತ್ತು ಇನ್ನೊಂದು ಹರಿಯಾಣದವರು. ಈರೇಗೌಡ ಫೆಬ್ರವರಿ 24 ರಂದು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ವೈರಸ್ ಸೋಂಕಿನ ರೀತಿಯ ರೋಗ ಲಕ್ಷಣಗಳೊಂದಿಗೆ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು.
ಈರೇಗೌಡರ ಕುಟುಂಬ ಸದಸ್ಯರು ಮತ್ತು ಸಂಪರ್ಕದ ವ್ಯಕ್ತಿಗಳನ್ನು ಆರೋಗ್ಯ ಸಿಬಂದಿ ಸಮೀಕ್ಷೆ ಮಾಡಿದ್ದಾರೆ. ಅವರ ಪತ್ನಿ ಸೇರಿದಂತೆ ಎಲ್ಲರಿಗೂ ವೈರಸ್ ನೆಗೆಟಿವ್ ಬಂದಿದೆ. ಮುಂದಿನ 14 ದಿನಗಳವರೆಗೆ ಪ್ರದೇಶದಲ್ಲಿ ಕಣ್ಗಾವಲು ಮುಂದುವರಿಸಲು ಯೋಜಿಸಿದ್ದಾರೆ.
ಈ ಹಿಂದೆ ಕೋವಿಡ್ -19 ನಿಂದ ಬಳಲುತ್ತಿರುವ ಜನರು H3N2 ಸೋಂಕಿಗೆ ಒಳಗಾದ ವೇಳೆ ಹೆಚ್ಚು ಕೆಮ್ಮು ಲಕ್ಷಣ ಅನುಭವಿಸಿದ್ದರು. 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಮತ್ತು 65 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಸೋಂಕಿನ ಲಕ್ಷಣ ಕಂಡುಬರುತ್ತವೆ. ಗರ್ಭಿಣಿಯರು ಸಹ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚು. ಕಟ್ಟುನಿಟ್ಟಾದ ನೈರ್ಮಲ್ಯ ಮತ್ತು ಸಾಮಾಜಿಕ ಅಂತರವನ್ನು ಅನುಸರಿಸುವ ಮೂಲಕ ಸೋಂಕು ಹರಡುವುದನ್ನು ತಡೆಯಬಹುದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಕೆಮ್ಮು, ಜ್ವರ ಹಾಗೂ ಕೋವಿಡ್ ರೀತಿಯ ರೋಗಲಕ್ಷಣದ ಎಚ್3ಎನ್2 ಸೋಂಕಿನ 26 ಪ್ರಕರಣಗಳು ಪತ್ತೆಯಾಗಿವೆ.
An 82-year-old man in Karnataka's Hassan is believed to be the first to die of H3N2 in the country. Hire Gowda was admitted to hospital on February 24 and died on March 1, according to officials. He was reportedly a diabetic and suffered from hypertension.
16-07-25 07:05 pm
Bangalore Correspondent
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 04:37 pm
HK News Desk
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm