ಬ್ರೇಕಿಂಗ್ ನ್ಯೂಸ್
11-03-23 07:24 pm HK News Desk ಕರ್ನಾಟಕ
ಹಾವೇರಿ, ಮಾ.11 : ಮುಖ್ಯಮಂತ್ರಿ ತವರು ಜಿಲ್ಲೆ ಹಾವೇರಿಯಲ್ಲಿ ನಡೆದ ಬಿಜೆಪಿ ಎಸ್ ಟಿ ಸಮಾವೇಶದಲ್ಲಿ ಮಹಿಳೆಯೊಬ್ಬರು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭಾಷಣ ಮಾಡುತ್ತಿದ್ದಾಗಲೇ ಸಿಟ್ಟಿಗೆದ್ದು ರಂಪ ಮಾಡಿದ್ದಾರೆ. ಗ್ಯಾಸ್ ಸಿಲಿಂಡರ್ ದರ ದುಬಾರಿಯಾದ್ದಕ್ಕೆ ಕೂಗಾಡಿ ಕಾರ್ಯಕರ್ತೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಲಿಂಡರ್ ಗೆ ₹1300 ರೂಪಾಯಿ ರೊಕ್ಕ ಮಾಡಿರಿ, ಬಡವರು ಎಲ್ಲಿ ಹೋಗಬೇಕು. ಯಾಕೆ ₹1500 ರುಪಾಯಿ ಮಾಡಿಬಿಡ್ರಿ ಸರಿ ಆಗುತ್ತದೆ ಎಂದು ಮಹಿಳೆ ಆಕ್ರೋಶ ಹೊರಹಾಕಿದ್ದಾರೆ. ಬ್ಯಾಡಗಿಯಲ್ಲಿ ನಡೆದ ಎಸ್ಸಿ -ಎಸ್ಟಿ ಸಮಾವೇಶದಲ್ಲಿ ಬಸಮ್ಮ ಕಮ್ಥರ್ ಎಂಬ ಮಹಿಳೆ ನಾಯಕರ ವಿರುದ್ಧವೇ ಕೂಗಾಡಿದ್ದಾರೆ.

ಸಿಲಿಂಡರ್ ಗೆ ಇಷ್ಟೊಂದು ರೆಟ್ ಮಾಡೀರಾ, ಮತ್ತೆ ಕುಕ್ಕರಲ್ಲೆ ಅಡುಗೆ ಮಾಡಿಕೊಂಡು ತಿನ್ನಿ ಅಂತಾರೆ. ನಿಮಗೆ ದುಡ್ಡಿದೆ, ನಿಮ್ಮ ಮನೆಯ ಹೆಣ್ಮಕ್ಕಳು ಹೆಂಡ್ರು ಮಾಡಿ ಹಾಕ್ತಾರೆ. ನಾವು ಬಡವರು ಎಲ್ಲಿಂದ ರೊಕ್ಕ ತರಬೇಕ್ರೀ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಳಿನ್ ಕುಮಾರ್ ಎಂದಿನಂತೆ ರಾಮ, ರಾವಣರ ಹೆಸರೇಳಿ ಭಾಷಣ ಮಾಡುತ್ತಿದ್ದರೆ, ಮಹಿಳೆ ಕಾರ್ಯಕರ್ತರ ನಡುವಿನಿಂದ ಎದ್ದು ಜೋರಾಗಿ ಮಾತನಾಡಿದ್ದು ಎಲ್ಲರ ಗಮನ ಸೆಳೆದಿದೆ.
#Haveri woman raises voice against raise in #cylinder price middle of #NalinkumarKateel speech at #BJP meeting pic.twitter.com/bjnB4yJQhL
— Headline Karnataka (@hknewsonline) March 11, 2023
Haveri woman raises voice against raise in cylinder price middle of Nalin Kateel speech.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm