ಬ್ರೇಕಿಂಗ್ ನ್ಯೂಸ್
11-03-23 07:24 pm HK News Desk ಕರ್ನಾಟಕ
ಹಾವೇರಿ, ಮಾ.11 : ಮುಖ್ಯಮಂತ್ರಿ ತವರು ಜಿಲ್ಲೆ ಹಾವೇರಿಯಲ್ಲಿ ನಡೆದ ಬಿಜೆಪಿ ಎಸ್ ಟಿ ಸಮಾವೇಶದಲ್ಲಿ ಮಹಿಳೆಯೊಬ್ಬರು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭಾಷಣ ಮಾಡುತ್ತಿದ್ದಾಗಲೇ ಸಿಟ್ಟಿಗೆದ್ದು ರಂಪ ಮಾಡಿದ್ದಾರೆ. ಗ್ಯಾಸ್ ಸಿಲಿಂಡರ್ ದರ ದುಬಾರಿಯಾದ್ದಕ್ಕೆ ಕೂಗಾಡಿ ಕಾರ್ಯಕರ್ತೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಲಿಂಡರ್ ಗೆ ₹1300 ರೂಪಾಯಿ ರೊಕ್ಕ ಮಾಡಿರಿ, ಬಡವರು ಎಲ್ಲಿ ಹೋಗಬೇಕು. ಯಾಕೆ ₹1500 ರುಪಾಯಿ ಮಾಡಿಬಿಡ್ರಿ ಸರಿ ಆಗುತ್ತದೆ ಎಂದು ಮಹಿಳೆ ಆಕ್ರೋಶ ಹೊರಹಾಕಿದ್ದಾರೆ. ಬ್ಯಾಡಗಿಯಲ್ಲಿ ನಡೆದ ಎಸ್ಸಿ -ಎಸ್ಟಿ ಸಮಾವೇಶದಲ್ಲಿ ಬಸಮ್ಮ ಕಮ್ಥರ್ ಎಂಬ ಮಹಿಳೆ ನಾಯಕರ ವಿರುದ್ಧವೇ ಕೂಗಾಡಿದ್ದಾರೆ.

ಸಿಲಿಂಡರ್ ಗೆ ಇಷ್ಟೊಂದು ರೆಟ್ ಮಾಡೀರಾ, ಮತ್ತೆ ಕುಕ್ಕರಲ್ಲೆ ಅಡುಗೆ ಮಾಡಿಕೊಂಡು ತಿನ್ನಿ ಅಂತಾರೆ. ನಿಮಗೆ ದುಡ್ಡಿದೆ, ನಿಮ್ಮ ಮನೆಯ ಹೆಣ್ಮಕ್ಕಳು ಹೆಂಡ್ರು ಮಾಡಿ ಹಾಕ್ತಾರೆ. ನಾವು ಬಡವರು ಎಲ್ಲಿಂದ ರೊಕ್ಕ ತರಬೇಕ್ರೀ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಳಿನ್ ಕುಮಾರ್ ಎಂದಿನಂತೆ ರಾಮ, ರಾವಣರ ಹೆಸರೇಳಿ ಭಾಷಣ ಮಾಡುತ್ತಿದ್ದರೆ, ಮಹಿಳೆ ಕಾರ್ಯಕರ್ತರ ನಡುವಿನಿಂದ ಎದ್ದು ಜೋರಾಗಿ ಮಾತನಾಡಿದ್ದು ಎಲ್ಲರ ಗಮನ ಸೆಳೆದಿದೆ.
#Haveri woman raises voice against raise in #cylinder price middle of #NalinkumarKateel speech at #BJP meeting pic.twitter.com/bjnB4yJQhL
— Headline Karnataka (@hknewsonline) March 11, 2023
Haveri woman raises voice against raise in cylinder price middle of Nalin Kateel speech.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am