ಬ್ರೇಕಿಂಗ್ ನ್ಯೂಸ್
11-03-23 07:24 pm HK News Desk ಕರ್ನಾಟಕ
ಹಾವೇರಿ, ಮಾ.11 : ಮುಖ್ಯಮಂತ್ರಿ ತವರು ಜಿಲ್ಲೆ ಹಾವೇರಿಯಲ್ಲಿ ನಡೆದ ಬಿಜೆಪಿ ಎಸ್ ಟಿ ಸಮಾವೇಶದಲ್ಲಿ ಮಹಿಳೆಯೊಬ್ಬರು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭಾಷಣ ಮಾಡುತ್ತಿದ್ದಾಗಲೇ ಸಿಟ್ಟಿಗೆದ್ದು ರಂಪ ಮಾಡಿದ್ದಾರೆ. ಗ್ಯಾಸ್ ಸಿಲಿಂಡರ್ ದರ ದುಬಾರಿಯಾದ್ದಕ್ಕೆ ಕೂಗಾಡಿ ಕಾರ್ಯಕರ್ತೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಲಿಂಡರ್ ಗೆ ₹1300 ರೂಪಾಯಿ ರೊಕ್ಕ ಮಾಡಿರಿ, ಬಡವರು ಎಲ್ಲಿ ಹೋಗಬೇಕು. ಯಾಕೆ ₹1500 ರುಪಾಯಿ ಮಾಡಿಬಿಡ್ರಿ ಸರಿ ಆಗುತ್ತದೆ ಎಂದು ಮಹಿಳೆ ಆಕ್ರೋಶ ಹೊರಹಾಕಿದ್ದಾರೆ. ಬ್ಯಾಡಗಿಯಲ್ಲಿ ನಡೆದ ಎಸ್ಸಿ -ಎಸ್ಟಿ ಸಮಾವೇಶದಲ್ಲಿ ಬಸಮ್ಮ ಕಮ್ಥರ್ ಎಂಬ ಮಹಿಳೆ ನಾಯಕರ ವಿರುದ್ಧವೇ ಕೂಗಾಡಿದ್ದಾರೆ.

ಸಿಲಿಂಡರ್ ಗೆ ಇಷ್ಟೊಂದು ರೆಟ್ ಮಾಡೀರಾ, ಮತ್ತೆ ಕುಕ್ಕರಲ್ಲೆ ಅಡುಗೆ ಮಾಡಿಕೊಂಡು ತಿನ್ನಿ ಅಂತಾರೆ. ನಿಮಗೆ ದುಡ್ಡಿದೆ, ನಿಮ್ಮ ಮನೆಯ ಹೆಣ್ಮಕ್ಕಳು ಹೆಂಡ್ರು ಮಾಡಿ ಹಾಕ್ತಾರೆ. ನಾವು ಬಡವರು ಎಲ್ಲಿಂದ ರೊಕ್ಕ ತರಬೇಕ್ರೀ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಳಿನ್ ಕುಮಾರ್ ಎಂದಿನಂತೆ ರಾಮ, ರಾವಣರ ಹೆಸರೇಳಿ ಭಾಷಣ ಮಾಡುತ್ತಿದ್ದರೆ, ಮಹಿಳೆ ಕಾರ್ಯಕರ್ತರ ನಡುವಿನಿಂದ ಎದ್ದು ಜೋರಾಗಿ ಮಾತನಾಡಿದ್ದು ಎಲ್ಲರ ಗಮನ ಸೆಳೆದಿದೆ.
#Haveri woman raises voice against raise in #cylinder price middle of #NalinkumarKateel speech at #BJP meeting pic.twitter.com/bjnB4yJQhL
— Headline Karnataka (@hknewsonline) March 11, 2023
Haveri woman raises voice against raise in cylinder price middle of Nalin Kateel speech.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm