ಬ್ರೇಕಿಂಗ್ ನ್ಯೂಸ್
11-03-23 07:24 pm HK News Desk ಕರ್ನಾಟಕ
ಹಾವೇರಿ, ಮಾ.11 : ಮುಖ್ಯಮಂತ್ರಿ ತವರು ಜಿಲ್ಲೆ ಹಾವೇರಿಯಲ್ಲಿ ನಡೆದ ಬಿಜೆಪಿ ಎಸ್ ಟಿ ಸಮಾವೇಶದಲ್ಲಿ ಮಹಿಳೆಯೊಬ್ಬರು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭಾಷಣ ಮಾಡುತ್ತಿದ್ದಾಗಲೇ ಸಿಟ್ಟಿಗೆದ್ದು ರಂಪ ಮಾಡಿದ್ದಾರೆ. ಗ್ಯಾಸ್ ಸಿಲಿಂಡರ್ ದರ ದುಬಾರಿಯಾದ್ದಕ್ಕೆ ಕೂಗಾಡಿ ಕಾರ್ಯಕರ್ತೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಲಿಂಡರ್ ಗೆ ₹1300 ರೂಪಾಯಿ ರೊಕ್ಕ ಮಾಡಿರಿ, ಬಡವರು ಎಲ್ಲಿ ಹೋಗಬೇಕು. ಯಾಕೆ ₹1500 ರುಪಾಯಿ ಮಾಡಿಬಿಡ್ರಿ ಸರಿ ಆಗುತ್ತದೆ ಎಂದು ಮಹಿಳೆ ಆಕ್ರೋಶ ಹೊರಹಾಕಿದ್ದಾರೆ. ಬ್ಯಾಡಗಿಯಲ್ಲಿ ನಡೆದ ಎಸ್ಸಿ -ಎಸ್ಟಿ ಸಮಾವೇಶದಲ್ಲಿ ಬಸಮ್ಮ ಕಮ್ಥರ್ ಎಂಬ ಮಹಿಳೆ ನಾಯಕರ ವಿರುದ್ಧವೇ ಕೂಗಾಡಿದ್ದಾರೆ.

ಸಿಲಿಂಡರ್ ಗೆ ಇಷ್ಟೊಂದು ರೆಟ್ ಮಾಡೀರಾ, ಮತ್ತೆ ಕುಕ್ಕರಲ್ಲೆ ಅಡುಗೆ ಮಾಡಿಕೊಂಡು ತಿನ್ನಿ ಅಂತಾರೆ. ನಿಮಗೆ ದುಡ್ಡಿದೆ, ನಿಮ್ಮ ಮನೆಯ ಹೆಣ್ಮಕ್ಕಳು ಹೆಂಡ್ರು ಮಾಡಿ ಹಾಕ್ತಾರೆ. ನಾವು ಬಡವರು ಎಲ್ಲಿಂದ ರೊಕ್ಕ ತರಬೇಕ್ರೀ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಳಿನ್ ಕುಮಾರ್ ಎಂದಿನಂತೆ ರಾಮ, ರಾವಣರ ಹೆಸರೇಳಿ ಭಾಷಣ ಮಾಡುತ್ತಿದ್ದರೆ, ಮಹಿಳೆ ಕಾರ್ಯಕರ್ತರ ನಡುವಿನಿಂದ ಎದ್ದು ಜೋರಾಗಿ ಮಾತನಾಡಿದ್ದು ಎಲ್ಲರ ಗಮನ ಸೆಳೆದಿದೆ.
#Haveri woman raises voice against raise in #cylinder price middle of #NalinkumarKateel speech at #BJP meeting pic.twitter.com/bjnB4yJQhL
— Headline Karnataka (@hknewsonline) March 11, 2023
Haveri woman raises voice against raise in cylinder price middle of Nalin Kateel speech.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm