ಬ್ರೇಕಿಂಗ್ ನ್ಯೂಸ್
11-03-23 07:24 pm HK News Desk ಕರ್ನಾಟಕ
ಹಾವೇರಿ, ಮಾ.11 : ಮುಖ್ಯಮಂತ್ರಿ ತವರು ಜಿಲ್ಲೆ ಹಾವೇರಿಯಲ್ಲಿ ನಡೆದ ಬಿಜೆಪಿ ಎಸ್ ಟಿ ಸಮಾವೇಶದಲ್ಲಿ ಮಹಿಳೆಯೊಬ್ಬರು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭಾಷಣ ಮಾಡುತ್ತಿದ್ದಾಗಲೇ ಸಿಟ್ಟಿಗೆದ್ದು ರಂಪ ಮಾಡಿದ್ದಾರೆ. ಗ್ಯಾಸ್ ಸಿಲಿಂಡರ್ ದರ ದುಬಾರಿಯಾದ್ದಕ್ಕೆ ಕೂಗಾಡಿ ಕಾರ್ಯಕರ್ತೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಲಿಂಡರ್ ಗೆ ₹1300 ರೂಪಾಯಿ ರೊಕ್ಕ ಮಾಡಿರಿ, ಬಡವರು ಎಲ್ಲಿ ಹೋಗಬೇಕು. ಯಾಕೆ ₹1500 ರುಪಾಯಿ ಮಾಡಿಬಿಡ್ರಿ ಸರಿ ಆಗುತ್ತದೆ ಎಂದು ಮಹಿಳೆ ಆಕ್ರೋಶ ಹೊರಹಾಕಿದ್ದಾರೆ. ಬ್ಯಾಡಗಿಯಲ್ಲಿ ನಡೆದ ಎಸ್ಸಿ -ಎಸ್ಟಿ ಸಮಾವೇಶದಲ್ಲಿ ಬಸಮ್ಮ ಕಮ್ಥರ್ ಎಂಬ ಮಹಿಳೆ ನಾಯಕರ ವಿರುದ್ಧವೇ ಕೂಗಾಡಿದ್ದಾರೆ.
ಸಿಲಿಂಡರ್ ಗೆ ಇಷ್ಟೊಂದು ರೆಟ್ ಮಾಡೀರಾ, ಮತ್ತೆ ಕುಕ್ಕರಲ್ಲೆ ಅಡುಗೆ ಮಾಡಿಕೊಂಡು ತಿನ್ನಿ ಅಂತಾರೆ. ನಿಮಗೆ ದುಡ್ಡಿದೆ, ನಿಮ್ಮ ಮನೆಯ ಹೆಣ್ಮಕ್ಕಳು ಹೆಂಡ್ರು ಮಾಡಿ ಹಾಕ್ತಾರೆ. ನಾವು ಬಡವರು ಎಲ್ಲಿಂದ ರೊಕ್ಕ ತರಬೇಕ್ರೀ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಳಿನ್ ಕುಮಾರ್ ಎಂದಿನಂತೆ ರಾಮ, ರಾವಣರ ಹೆಸರೇಳಿ ಭಾಷಣ ಮಾಡುತ್ತಿದ್ದರೆ, ಮಹಿಳೆ ಕಾರ್ಯಕರ್ತರ ನಡುವಿನಿಂದ ಎದ್ದು ಜೋರಾಗಿ ಮಾತನಾಡಿದ್ದು ಎಲ್ಲರ ಗಮನ ಸೆಳೆದಿದೆ.
#Haveri woman raises voice against raise in #cylinder price middle of #NalinkumarKateel speech at #BJP meeting pic.twitter.com/bjnB4yJQhL
— Headline Karnataka (@hknewsonline) March 11, 2023
Haveri woman raises voice against raise in cylinder price middle of Nalin Kateel speech.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm