ಬ್ರೇಕಿಂಗ್ ನ್ಯೂಸ್
11-03-23 07:24 pm HK News Desk ಕರ್ನಾಟಕ
ಹಾವೇರಿ, ಮಾ.11 : ಮುಖ್ಯಮಂತ್ರಿ ತವರು ಜಿಲ್ಲೆ ಹಾವೇರಿಯಲ್ಲಿ ನಡೆದ ಬಿಜೆಪಿ ಎಸ್ ಟಿ ಸಮಾವೇಶದಲ್ಲಿ ಮಹಿಳೆಯೊಬ್ಬರು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭಾಷಣ ಮಾಡುತ್ತಿದ್ದಾಗಲೇ ಸಿಟ್ಟಿಗೆದ್ದು ರಂಪ ಮಾಡಿದ್ದಾರೆ. ಗ್ಯಾಸ್ ಸಿಲಿಂಡರ್ ದರ ದುಬಾರಿಯಾದ್ದಕ್ಕೆ ಕೂಗಾಡಿ ಕಾರ್ಯಕರ್ತೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಲಿಂಡರ್ ಗೆ ₹1300 ರೂಪಾಯಿ ರೊಕ್ಕ ಮಾಡಿರಿ, ಬಡವರು ಎಲ್ಲಿ ಹೋಗಬೇಕು. ಯಾಕೆ ₹1500 ರುಪಾಯಿ ಮಾಡಿಬಿಡ್ರಿ ಸರಿ ಆಗುತ್ತದೆ ಎಂದು ಮಹಿಳೆ ಆಕ್ರೋಶ ಹೊರಹಾಕಿದ್ದಾರೆ. ಬ್ಯಾಡಗಿಯಲ್ಲಿ ನಡೆದ ಎಸ್ಸಿ -ಎಸ್ಟಿ ಸಮಾವೇಶದಲ್ಲಿ ಬಸಮ್ಮ ಕಮ್ಥರ್ ಎಂಬ ಮಹಿಳೆ ನಾಯಕರ ವಿರುದ್ಧವೇ ಕೂಗಾಡಿದ್ದಾರೆ.

ಸಿಲಿಂಡರ್ ಗೆ ಇಷ್ಟೊಂದು ರೆಟ್ ಮಾಡೀರಾ, ಮತ್ತೆ ಕುಕ್ಕರಲ್ಲೆ ಅಡುಗೆ ಮಾಡಿಕೊಂಡು ತಿನ್ನಿ ಅಂತಾರೆ. ನಿಮಗೆ ದುಡ್ಡಿದೆ, ನಿಮ್ಮ ಮನೆಯ ಹೆಣ್ಮಕ್ಕಳು ಹೆಂಡ್ರು ಮಾಡಿ ಹಾಕ್ತಾರೆ. ನಾವು ಬಡವರು ಎಲ್ಲಿಂದ ರೊಕ್ಕ ತರಬೇಕ್ರೀ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಳಿನ್ ಕುಮಾರ್ ಎಂದಿನಂತೆ ರಾಮ, ರಾವಣರ ಹೆಸರೇಳಿ ಭಾಷಣ ಮಾಡುತ್ತಿದ್ದರೆ, ಮಹಿಳೆ ಕಾರ್ಯಕರ್ತರ ನಡುವಿನಿಂದ ಎದ್ದು ಜೋರಾಗಿ ಮಾತನಾಡಿದ್ದು ಎಲ್ಲರ ಗಮನ ಸೆಳೆದಿದೆ.
#Haveri woman raises voice against raise in #cylinder price middle of #NalinkumarKateel speech at #BJP meeting pic.twitter.com/bjnB4yJQhL
— Headline Karnataka (@hknewsonline) March 11, 2023
Haveri woman raises voice against raise in cylinder price middle of Nalin Kateel speech.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm