ಬ್ರೇಕಿಂಗ್ ನ್ಯೂಸ್
11-03-23 07:24 pm HK News Desk ಕರ್ನಾಟಕ
ಹಾವೇರಿ, ಮಾ.11 : ಮುಖ್ಯಮಂತ್ರಿ ತವರು ಜಿಲ್ಲೆ ಹಾವೇರಿಯಲ್ಲಿ ನಡೆದ ಬಿಜೆಪಿ ಎಸ್ ಟಿ ಸಮಾವೇಶದಲ್ಲಿ ಮಹಿಳೆಯೊಬ್ಬರು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭಾಷಣ ಮಾಡುತ್ತಿದ್ದಾಗಲೇ ಸಿಟ್ಟಿಗೆದ್ದು ರಂಪ ಮಾಡಿದ್ದಾರೆ. ಗ್ಯಾಸ್ ಸಿಲಿಂಡರ್ ದರ ದುಬಾರಿಯಾದ್ದಕ್ಕೆ ಕೂಗಾಡಿ ಕಾರ್ಯಕರ್ತೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಲಿಂಡರ್ ಗೆ ₹1300 ರೂಪಾಯಿ ರೊಕ್ಕ ಮಾಡಿರಿ, ಬಡವರು ಎಲ್ಲಿ ಹೋಗಬೇಕು. ಯಾಕೆ ₹1500 ರುಪಾಯಿ ಮಾಡಿಬಿಡ್ರಿ ಸರಿ ಆಗುತ್ತದೆ ಎಂದು ಮಹಿಳೆ ಆಕ್ರೋಶ ಹೊರಹಾಕಿದ್ದಾರೆ. ಬ್ಯಾಡಗಿಯಲ್ಲಿ ನಡೆದ ಎಸ್ಸಿ -ಎಸ್ಟಿ ಸಮಾವೇಶದಲ್ಲಿ ಬಸಮ್ಮ ಕಮ್ಥರ್ ಎಂಬ ಮಹಿಳೆ ನಾಯಕರ ವಿರುದ್ಧವೇ ಕೂಗಾಡಿದ್ದಾರೆ.

ಸಿಲಿಂಡರ್ ಗೆ ಇಷ್ಟೊಂದು ರೆಟ್ ಮಾಡೀರಾ, ಮತ್ತೆ ಕುಕ್ಕರಲ್ಲೆ ಅಡುಗೆ ಮಾಡಿಕೊಂಡು ತಿನ್ನಿ ಅಂತಾರೆ. ನಿಮಗೆ ದುಡ್ಡಿದೆ, ನಿಮ್ಮ ಮನೆಯ ಹೆಣ್ಮಕ್ಕಳು ಹೆಂಡ್ರು ಮಾಡಿ ಹಾಕ್ತಾರೆ. ನಾವು ಬಡವರು ಎಲ್ಲಿಂದ ರೊಕ್ಕ ತರಬೇಕ್ರೀ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಳಿನ್ ಕುಮಾರ್ ಎಂದಿನಂತೆ ರಾಮ, ರಾವಣರ ಹೆಸರೇಳಿ ಭಾಷಣ ಮಾಡುತ್ತಿದ್ದರೆ, ಮಹಿಳೆ ಕಾರ್ಯಕರ್ತರ ನಡುವಿನಿಂದ ಎದ್ದು ಜೋರಾಗಿ ಮಾತನಾಡಿದ್ದು ಎಲ್ಲರ ಗಮನ ಸೆಳೆದಿದೆ.
#Haveri woman raises voice against raise in #cylinder price middle of #NalinkumarKateel speech at #BJP meeting pic.twitter.com/bjnB4yJQhL
— Headline Karnataka (@hknewsonline) March 11, 2023
Haveri woman raises voice against raise in cylinder price middle of Nalin Kateel speech.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm