ಬ್ರೇಕಿಂಗ್ ನ್ಯೂಸ್
11-03-23 09:52 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.11: ತನ್ನ ಬಾಯ್ ಫ್ರೆಂಡ್ ನೋಡಲು ದುಬೈನಿಂದ ಬಂದಿದ್ದ ಗಗನಸಖಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ.
ನೆನ್ನೆ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಕೋರಮಂಗಲ 8ನೇ ಬ್ಲಾಕ್ನಲ್ಲಿ ಈ ಘಟನೆ ನಡೆದಿದ್ದು, ಯುವತಿಯನ್ನು ಅರ್ಚನಾ (28) ಎಂದು ಗುರತಿಸಲಾಗಿದೆ.
ರೇಣುಕಾ ರೆಸಿಡೆನ್ಸಿಯ 4ನೇ ಮಹಡಿಯಿಂದ ಬಿದ್ದು ಅರ್ಚನಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕಳೆದ ನಾಲ್ಕು ದಿನಗಳ ಹಿಂದಷ್ಟೇ ಈಕೆ ಬೆಂಗಳೂರಿಗೆ ಬಂದಿದ್ದಳು. ಶುಕ್ರವಾರ ರಾತ್ರಿ ಇಬ್ಬರ ಮಧ್ಯೆ ಗಲಾಟೆ ನಡೆದಿದೆ ಎಂಬ ಮಾಹಿತಿ ಸಿಕ್ಕಿದ್ದು, ಯುವಕನೇ ಮೇಲಿಂದ ತಳ್ಳಿರೋ ಸಾಧ್ಯತೆ ಇದೆ ಅಂತ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ಬಾಯ್ ಪ್ರೇಂಡ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರತಿಷ್ಠಿತ ಏರ್ಲೈನ್ಸ್ನಲ್ಲಿ ಗಗನಸಖಿಯಾಗಿರುವ ಅರ್ಚನಾ ಧೀಮನ್ ದುಬೈನಿಂದ ತನ್ನ ಲವರ್ ಆದೇಶ್ ಭೇಟಿಗೆ ಬಂದಿದ್ದಳು. ಕೇರಳ ಮೂಲದ ಆದೇಶ್, ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.
ಈ ಬಗ್ಗೆ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An air hostess, who flew down to the city from Dubai to meet her male friend, reportedly jumped to her death on the intervening night of Friday and Saturday.
According to police, the incident took place on the premises of Renuka Residency in Koramangala locality. The deceased has been identified as 28-year-old Archana from Himachal Pradesh.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm