ಬ್ರೇಕಿಂಗ್ ನ್ಯೂಸ್
11-03-23 09:52 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.11: ತನ್ನ ಬಾಯ್ ಫ್ರೆಂಡ್ ನೋಡಲು ದುಬೈನಿಂದ ಬಂದಿದ್ದ ಗಗನಸಖಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ.
ನೆನ್ನೆ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಕೋರಮಂಗಲ 8ನೇ ಬ್ಲಾಕ್ನಲ್ಲಿ ಈ ಘಟನೆ ನಡೆದಿದ್ದು, ಯುವತಿಯನ್ನು ಅರ್ಚನಾ (28) ಎಂದು ಗುರತಿಸಲಾಗಿದೆ.
ರೇಣುಕಾ ರೆಸಿಡೆನ್ಸಿಯ 4ನೇ ಮಹಡಿಯಿಂದ ಬಿದ್ದು ಅರ್ಚನಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕಳೆದ ನಾಲ್ಕು ದಿನಗಳ ಹಿಂದಷ್ಟೇ ಈಕೆ ಬೆಂಗಳೂರಿಗೆ ಬಂದಿದ್ದಳು. ಶುಕ್ರವಾರ ರಾತ್ರಿ ಇಬ್ಬರ ಮಧ್ಯೆ ಗಲಾಟೆ ನಡೆದಿದೆ ಎಂಬ ಮಾಹಿತಿ ಸಿಕ್ಕಿದ್ದು, ಯುವಕನೇ ಮೇಲಿಂದ ತಳ್ಳಿರೋ ಸಾಧ್ಯತೆ ಇದೆ ಅಂತ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ಬಾಯ್ ಪ್ರೇಂಡ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರತಿಷ್ಠಿತ ಏರ್ಲೈನ್ಸ್ನಲ್ಲಿ ಗಗನಸಖಿಯಾಗಿರುವ ಅರ್ಚನಾ ಧೀಮನ್ ದುಬೈನಿಂದ ತನ್ನ ಲವರ್ ಆದೇಶ್ ಭೇಟಿಗೆ ಬಂದಿದ್ದಳು. ಕೇರಳ ಮೂಲದ ಆದೇಶ್, ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.
ಈ ಬಗ್ಗೆ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An air hostess, who flew down to the city from Dubai to meet her male friend, reportedly jumped to her death on the intervening night of Friday and Saturday.
According to police, the incident took place on the premises of Renuka Residency in Koramangala locality. The deceased has been identified as 28-year-old Archana from Himachal Pradesh.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:02 pm
Mangalore Correspondent
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm