ಬ್ರೇಕಿಂಗ್ ನ್ಯೂಸ್
12-03-23 12:55 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.12 : ವೀರ ಸಾವರ್ಕರ್ ಹೆಸರೇ ಕಳೆದ ವರ್ಷ ರಾಜ್ಯದಲ್ಲಿ ಭಾರೀ ಸಂಚಲನ ಎಬ್ಬಿಸಿತ್ತು. ಈ ಬಾರಿ ಚುನಾವಣೆ ಸಂದರ್ಭದಲ್ಲಿಯೇ ಸಾವರ್ಕರ್ ಹೆಸರಿನ ಕನ್ನಡ ಚಿತ್ರ ತಯಾರಾಗುತ್ತಿದ್ದು ಯುವ ನಟ ಸುನಿಲ್ ರಾವ್ ಸಾವರ್ಕರ್ ಪಾತ್ರ ಮಾಡುತ್ತಿದ್ದಾರೆ.
ಪಲ್ಲಕ್ಕಿ ರಾಧಾಕೃಷ್ಣ ನಿರ್ದೇಶನದಲ್ಲಿ ಚಿತ್ರ ರೆಡಿಯಾಗುತ್ತಿದ್ದು ಸುನಿಲ್ ರಾವ್ ಸಾವರ್ಕರ್ ಪಾತ್ರದ ಫೋಟೋಗಳು ಈಗ ರಿವೀಲ್ ಆಗಿವೆ. ಅಲ್ಲದೆ, ಸಾವರ್ಕರ್ ರೀತಿಯದ್ದೇ ಲುಕ್, ಕಪ್ಪು ಕೋಟಿನಲ್ಲಿ ಸುನಿಲ್ ರಾವ್ ಮಿಂಚುತ್ತಿದ್ದು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

ವೀರ ಸಾವರ್ಕರ್ ಜೀವನ ಚರಿತ್ರೆ ಮೇಲೆ ಬಾಲಿವುಡ್ನಲ್ಲಿ ಈಗಾಗಲೇ ಸಿನಿಮಾ ತಯಾರಾಗುತ್ತಿದೆ. ಆದರೆ ಆ ಚಿತ್ರಕ್ಕೂ ಈ ಚಿತ್ರಕ್ಕೂ ಏನೂ ಸಂಬಂಧವಿಲ್ಲ ಎನ್ನಲಾಗುತ್ತಿದೆ. ಕನ್ನಡದ ಪ್ರತ್ಯೇಕ ತಂಡವೊಂದು ಈ ಸಿನಿಮಾ ಮಾಡೋಕೆ ಮುಂದಾಗಿದೆ. ವೀರ ಸಾವರ್ಕರ್ ಜೀವನದಲ್ಲಿ ಎದುರಿಸಿದ ಪ್ರತಿ ನಡೆಯನ್ನ ಡೈರೆಕ್ಟರ್ ರಾಧಾಕೃಷ್ಣ ಪಲ್ಲಕ್ಕಿ ಚಿತ್ರದಲ್ಲಿ ತರುವ ಪ್ಲಾನ್ ಮಾಡಿದ್ದಾರೆ. ಚಿತ್ರಕ್ಕೆ ವೀರ ಸಾವರ್ಕರ್ ಅಂತ ಹೆಸರನ್ನೇ ಇಟ್ಟಿದ್ದಾರೆ. ಈಮೂಲಕ ಕನ್ನಡದ ಬೆಳ್ಳಿ ತೆರೆ ಮೇಲೆ ವೀರ ಸಾವರ್ಕರ್ ಕಥೆ ಮೂಡಿ ಬರಲಿದೆ.

ಸುನಿಲ್ ರಾವ್ ಕಮರ್ಷಿಯಲ್ ಸಿನಿಮಾಗಳಿಂದ ಕನ್ನಡಿಗರಿಗೆ ಪರಿಚಯ ಆಗಿದ್ದಾರೆ. ಜೋಗಿ ಪ್ರೇಮ್ ನಿರ್ದೇಶನದ ಎಕ್ಸ್ಕ್ಯೂಸ್ ಮಿ ಚಿತ್ರದಲ್ಲಿ ಸುನಿಲ್ ರಾವ್ ವಿಭಿನ್ನ ಪಾತ್ರ ನಿರ್ವಹಿಸಿದ್ದರು.
Sunil Raoh is an actor and singer who has carved a niche on his own, playing a variety of roles in his career. Particularly known for his versatile acting, Sunil, who has worked across varied genres, is all set to be a star in the biopic of Veer Savarkar. The film will be helmed by Radhakrishna Pallaki, who quit his job in Railways, joined theatre, and acted in 50-plus movies, and directed five films, which include Sri Kshetra Kaivarathatayai, and Chaitrada Chandramma among others. This will be his first biopic, and he’s done six months of research on the subject.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm