ಬ್ರೇಕಿಂಗ್ ನ್ಯೂಸ್
23-10-20 03:55 pm Headline Karnataka News Network ಕರ್ನಾಟಕ
ಕಾಸರಗೋಡು, ಅಕ್ಟೋಬರ್ 23: ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನು ಅಕ್ಟೋಬರ್ 31ರ ತನಕ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು ವಿಸ್ತರಣೆ ಮಾಡಿದ್ದಾರೆ.
ಸೋಂಕು ನಿಯಂತ್ರಣ ದೃಷ್ಟಿಯಿಂದ ಅ.3ರಿಂದ ಸೆಕ್ಷನ್ 144 ಪ್ರಕಾರ, ಕೇರಳ ರಾಜ್ಯದಾದ್ಯಂತ ನಿಷೇಧಾಜ್ಞೆ ಜಾರಿಗೆ ತರಲಾಗಿತ್ತು. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಹಂತ ಹಂತವಾಗಿ ಸೆಕ್ಷನ್ ಹೇರಲಾಗಿತ್ತು.

ಮಂಜೇಶ್ವರ, ಕುಂಬಳೆ, ಬದಿಯಡ್ಕ, ಕಾಸರಗೋಡು, ವಿದ್ಯಾನಗರ, ಮೇಲ್ಪರಂಬ, ಬೇಕಲ, ಹೊಸದುರ್ಗ, ನೀಲೇಶ್ವರ, ಚಂದೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿತ್ತು. ಈ ಪ್ರದೇಶಗಳಲ್ಲಿ ಐದಕ್ಕಿಂತ ಅಧಿಕ ಮಂದಿ ಗುಂಪು ಕೂಡುವುದನ್ನು ನಿಷೇಧಿಸಲಾಗಿದೆ.
ವಿವಾಹಕ್ಕೆ 50 ಮಂದಿ, ಮರಣಾನಂತರದ ಕಾರ್ಯಕ್ರಮಗಳಿಗೆ 20 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ. ಎಲ್ಲೆಡೆ ನಿರ್ಬಂಧ ತೆರವುಗೊಳಿಸುತ್ತಿರುವ ವೇಳೆ ಕಾಸರಗೋಡಿನಲ್ಲಿ ಮಾತ್ರ ಸೆಕ್ಷನ್ ಹೆಸರಲ್ಲಿ ನಿರ್ಬಂಧ ಹೇರುತ್ತಿರುವುದು ಜನರ ವಿರೋಧಕ್ಕೆ ಕಾರಣವಾಗಿದೆ.
As coronavirus infection has been steadily dissipating in Kasargod, the district collector Dr D Sajith Babu, through an order, has extended the prohibitory orders enforced in the district till October 31.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm