ಬ್ರೇಕಿಂಗ್ ನ್ಯೂಸ್
13-03-23 01:24 pm HK News Desk ಕರ್ನಾಟಕ
ಹಾವೇರಿ, ಮಾ.13: ನರ್ಸ್ ವೇಷ ಧರಿಸಿದ್ದ ಮಹಿಳೆಯೊಬ್ಬರು ಜಿಲ್ಲೆಯ ಆಸ್ಪತ್ರೆಯೊಂದರಿಂದ ಎರಡು ದಿನದ ಮಗುವನ್ನು ಕದ್ದೊಯ್ದಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆಕೆಯನ್ನು ಬಂಧಿಸಿ, ಮಗುವನ್ನು ರಕ್ಷಿಸಿದ್ದಾರೆ.
ಮಗುವಿನ ಪೋಷಕರು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಶಿಶುವಿನ ಹಾಲ್ ಗ್ರಾಮದವರು.
ನವಜಾತ ಶಿಶುವಿಗೆ ಲಸಿಕೆ ಹಾಕಲು ಬಯಸುವುದಾಗಿ ಹೇಳುವ ಮೂಲಕ ಆರೋಪಿ ಮಹಿಳೆ ನರ್ಸ್ ವೇಷದಲ್ಲಿ ಆಸ್ಪತ್ರೆಯ ಹೆರಿಗೆ ವಾರ್ಡ್ಗೆ ಪ್ರವೇಶಿಸಿದ್ದಾಳೆ. ಇದನ್ನು ತಿಳಿಯದ ಕುಟುಂಬಸ್ಥರು ಆಕೆಗೆ ಮಗುವನ್ನು ಒಪ್ಪಿಸಿದ್ದಾರೆ. ಆರೋಪಿ ವಾಪಸ್ ಬಾರದೆ ಇದ್ದಾಗ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದಾರೆ.


ಮಹಿಳೆ ತನ್ನನ್ನು ಕುಟುಂಬಕ್ಕೆ ಪರಿಚಯಿಸಿಕೊಂಡ ಹೆಸರಿನ ನರ್ಸ್ ಇಲ್ಲ ಎಂದು ಆಸ್ಪತ್ರೆ ತಿಳಿಸಿದೆ.

ಕೂಡಲೇ ಹಾವೇರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿ ಪತ್ತೆಗೆ ಪೊಲೀಸರಿಗೆ ಸುಲಭವಾಗಿದೆ. ಮದುವೆಯಾಗಿ ಐದು ವರ್ಷವಾದರೂ ಮಗುವಾಗದ ಕಾರಣ ಮಗುವನ್ನು ಕದ್ದಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾರೆ.
ಆರೋಪಿ ಮಹಿಳೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಆಕೆ ತನ್ನ ಹಳೆಯ ಸಮವಸ್ತ್ರವನ್ನು ಧರಿಸಿ ಆಸ್ಪತ್ರೆಯನ್ನು ಪ್ರವೇಶಿಸಿದ್ದಾರೆ.
A one-day-old baby girl was kidnapped by a childless woman from a hospital in Haveri on Saturday. The incident came to light only when the baby’s grandfather filed a complaint at the women police station in Haveri.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm