ಬ್ರೇಕಿಂಗ್ ನ್ಯೂಸ್
23-10-20 04:03 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 23: ಕೊರೊನಾ ನಿರ್ಬಂಧ, ಲಾಕ್ಡೌನ್ ಕಾರಣದಿಂದಾಗಿ ರಾಜ್ಯದಲ್ಲಿ ಶಾಲಾ ಚಟುವಟಿಕೆಗೆ ಬ್ರೇಕ್ ಬಿದ್ದಿದ್ದು, ಇದರ ಪರಿಣಾಮ 500ಕ್ಕೂ ಹೆಚ್ಚು ಶಾಲೆಗಳು ತೀವ್ರ ಮುಗ್ಗಟ್ಟಿಗೆ ಸಿಲುಕಿವೆ ಎನ್ನುವ ಮಾಹಿತಿ ಹೊರಬಿದ್ದಿದೆ.
ಪ್ರಸಕ್ತ ವರ್ಷದ ಶುಲ್ಕ ಕಟ್ಟುವಂತೆ ಖಾಸಗಿ ಶಾಲೆಗಳ ಆಡಳಿತಗಳು ಪೋಷಕರಿಗೆ ಸೂಚನೆ ಕೊಡುತ್ತಲೇ ಬಂದಿವೆ. ಆದರೆ, ಶಾಲೆ ಆರಂಭವಾಗುವ ಬಗ್ಗೆ ಖಾತ್ರಿ ಇಲ್ಲದ ಕಾರಣ, ಹೆಚ್ಚಿನ ಪೋಷಕರು ಶುಲ್ಕ ಕಟ್ಟಿಲ್ಲ. ಶುಲ್ಕ ಕಟ್ಟದ ಪರಿಣಾಮ ಶಾಲಾಡಳಿತ ಮಂಡಳಿಗಳಿಗೆ ಶಾಲೆ ನಿರ್ವಹಣೆ ಮಾಡುವುದು ಕಷ್ಟವಾಗಿದ್ದು, ಶಾಲೆಗಳಿಗೆ ಬೀಗ ಹಾಕುವ ಹಂತಕ್ಕೆ ತಲುಪಿದ್ದಾರೆ.


ಇದರ ಪರಿಣಾಮ, ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ಹಳೆ ಮೈಸೂರು ಭಾಗ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 500ಕ್ಕೂ ಹೆಚ್ಚು ಶಾಲೆಗಳು ಶಾಶ್ವತವಾಗಿ ಬೀಗ ಬೀಳುವ ಆತಂಕವನ್ನು ಎದುರಿಸುತ್ತಿವೆ. ಸಿಬ್ಬಂದಿಗಳ ವೇತನ, ಶಾಲಾ ಕಟ್ಟಡಗಳ ಬಾಡಿಗೆ, ನಿರ್ವಹಣೆ ವೆಚ್ಚದಿಂದಾಗಿ ಪ್ರತಿ ತಿಂಗಳು ಲಕ್ಷಾಂತರ ರೂ. ಖರ್ಚಾಗುತ್ತಿದೆ ಎಂದು ಶಿಕ್ಷಣ ಸಂಸ್ಥೆಗಳ ಒಕ್ಕೂಟಗಳು ಸರಕಾರದ ಮುಂದೆ ಅಲವತ್ತುಕೊಂಡಿವೆ.
ನರ್ಸರಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದೇ ಬಾರಿಗೆ ಬೀಗ ಬಿದ್ದರೆ ಅದನ್ನೇ ನಂಬಿದ್ದ ಸಾವಿರಾರು ಸಿಬ್ಬಂದಿ ಕೆಲಸ ಕಳಕೊಳ್ಳುವ ಆತಂಕದಲ್ಲಿದ್ದಾರೆ.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm