ಬ್ರೇಕಿಂಗ್ ನ್ಯೂಸ್
23-10-20 04:03 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 23: ಕೊರೊನಾ ನಿರ್ಬಂಧ, ಲಾಕ್ಡೌನ್ ಕಾರಣದಿಂದಾಗಿ ರಾಜ್ಯದಲ್ಲಿ ಶಾಲಾ ಚಟುವಟಿಕೆಗೆ ಬ್ರೇಕ್ ಬಿದ್ದಿದ್ದು, ಇದರ ಪರಿಣಾಮ 500ಕ್ಕೂ ಹೆಚ್ಚು ಶಾಲೆಗಳು ತೀವ್ರ ಮುಗ್ಗಟ್ಟಿಗೆ ಸಿಲುಕಿವೆ ಎನ್ನುವ ಮಾಹಿತಿ ಹೊರಬಿದ್ದಿದೆ.
ಪ್ರಸಕ್ತ ವರ್ಷದ ಶುಲ್ಕ ಕಟ್ಟುವಂತೆ ಖಾಸಗಿ ಶಾಲೆಗಳ ಆಡಳಿತಗಳು ಪೋಷಕರಿಗೆ ಸೂಚನೆ ಕೊಡುತ್ತಲೇ ಬಂದಿವೆ. ಆದರೆ, ಶಾಲೆ ಆರಂಭವಾಗುವ ಬಗ್ಗೆ ಖಾತ್ರಿ ಇಲ್ಲದ ಕಾರಣ, ಹೆಚ್ಚಿನ ಪೋಷಕರು ಶುಲ್ಕ ಕಟ್ಟಿಲ್ಲ. ಶುಲ್ಕ ಕಟ್ಟದ ಪರಿಣಾಮ ಶಾಲಾಡಳಿತ ಮಂಡಳಿಗಳಿಗೆ ಶಾಲೆ ನಿರ್ವಹಣೆ ಮಾಡುವುದು ಕಷ್ಟವಾಗಿದ್ದು, ಶಾಲೆಗಳಿಗೆ ಬೀಗ ಹಾಕುವ ಹಂತಕ್ಕೆ ತಲುಪಿದ್ದಾರೆ.


ಇದರ ಪರಿಣಾಮ, ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ಹಳೆ ಮೈಸೂರು ಭಾಗ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 500ಕ್ಕೂ ಹೆಚ್ಚು ಶಾಲೆಗಳು ಶಾಶ್ವತವಾಗಿ ಬೀಗ ಬೀಳುವ ಆತಂಕವನ್ನು ಎದುರಿಸುತ್ತಿವೆ. ಸಿಬ್ಬಂದಿಗಳ ವೇತನ, ಶಾಲಾ ಕಟ್ಟಡಗಳ ಬಾಡಿಗೆ, ನಿರ್ವಹಣೆ ವೆಚ್ಚದಿಂದಾಗಿ ಪ್ರತಿ ತಿಂಗಳು ಲಕ್ಷಾಂತರ ರೂ. ಖರ್ಚಾಗುತ್ತಿದೆ ಎಂದು ಶಿಕ್ಷಣ ಸಂಸ್ಥೆಗಳ ಒಕ್ಕೂಟಗಳು ಸರಕಾರದ ಮುಂದೆ ಅಲವತ್ತುಕೊಂಡಿವೆ.
ನರ್ಸರಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದೇ ಬಾರಿಗೆ ಬೀಗ ಬಿದ್ದರೆ ಅದನ್ನೇ ನಂಬಿದ್ದ ಸಾವಿರಾರು ಸಿಬ್ಬಂದಿ ಕೆಲಸ ಕಳಕೊಳ್ಳುವ ಆತಂಕದಲ್ಲಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm