ಬ್ರೇಕಿಂಗ್ ನ್ಯೂಸ್
15-03-23 12:53 pm HK News Desk ಕರ್ನಾಟಕ
ಮಡಿಕೇರಿ, ಮಾ.15 : ಕರೆ ಮಾಡು, ವಾಟ್ಸಪ್ ಚಾಟ್ ಮಾಡು ಎಂದು ಸಹೋದ್ಯೋಗಿ ಮಹಿಳೆಗೆ ಮೇಲಧಿಕಾರಿ ಕಿರುಕುಳ ನೀಡಿದ್ದು ಇದರಿಂದ ಬೇಸತ್ತ ಚೆಸ್ಕಾಂ ಕಂಪ್ಯೂಟರ್ ಆಪರೇಟರ್ ಆಗಿದ್ದ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮಡಿಕೇರಿ ತಾಲೂಕಿನ ಕಗ್ಗೋಡ್ಲು ಗ್ರಾಮದ ಸೌಮ್ಯ ಮೃತ ಮಹಿಳೆ. ಈ ಬಗ್ಗೆ ಚೆಸ್ಕಾಂ ಮಡಿಕೇರಿ ವಿಭಾಗದ ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ವಿನಯ್ ವಿರುದ್ಧ ಪೊಲೀಸರು ಆತ್ಮಹತ್ಯೆಗೆ ಪ್ರೇರಣೆಯೆಂದು ಪ್ರಕರಣ ದಾಖಲಿಸಿದ್ದಾರೆ. 2022ರ ಮೇ ತಿಂಗಳಲ್ಲಿ ಮಡಿಕೇರಿ ಚೆಸ್ಕಾಂ ಕಚೇರಿಗೆ ಕಂಪ್ಯೂಟರ್ ಆಪರೇಟರ್ ಆಗಿ ಸೌಮ್ಯಾ ಕೆಲಸಕ್ಕೆ ಸೇರಿದ್ದರು. ಸೌಮ್ಯಾಗೆ ಕೆಲಸ ಮಾಡುತ್ತಿದ್ದ ವೇಳೆ ಮೇಲಧಿಕಾರಿ ವಿನಯ್ ಕಿರುಕುಳ ನೀಡಿದ್ದಾರೆ ಎನ್ನಲಾಗಿದ್ದು ಫೋನ್ ಮಾಡು, ವಾಟ್ಸಪ್ ಚಾಟ್ ಮಾಡುವಂತೆ ಒತ್ತಾಯ ಮಾಡಿದ್ದ.
ಈ ಬಗ್ಗೆ ಮಡಿಕೇರಿ ಮಹಿಳಾ ಠಾಣೆಗೆ ಸೌಮ್ಯಾ ಪತಿ ದೂರು ನೀಡಿದ್ದರು. ಸೌಮ್ಯ ಪತಿ ನಿವೃತ್ತ ಸೈನಿಕನಾಗಿದ್ದು ಪೊಲೀಸರಿಗೆ ಕ್ರಮ ಕೈಗೊಳ್ಳಲು ಒತ್ತಡ ಹೇರಿದ್ದರು. ಇದರಿಂದ ಎದ್ದಿರುವ ಗೊಂದಲದಿಂದ ಮನನೊಂದು ಸೌಮ್ಯಾ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೌಮ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಚೆಸ್ಕಾಂ ಎಇಇ ವಿನಯ್ ವಿರುದ್ಧ ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Madikeri Chescom AEE alleged of harassment, woman commits suicide.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:02 pm
Mangalore Correspondent
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm