ಬ್ರೇಕಿಂಗ್ ನ್ಯೂಸ್
17-03-23 01:56 pm HK News Desk ಕರ್ನಾಟಕ
ಬೆಳಗಾವಿ, ಮಾ.17 : ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮದರಸಾ ಸಂಪೂರ್ಣ ಬಂದ್ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಸ್ಸಾಂನಲ್ಲಿ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಮಾಡಿರುವ ರೀತಿ ಕರ್ನಾಟಕದಲ್ಲಿ ಮದರಸಾಗಳನ್ನು ಬಂದ್ ಮಾಡುತ್ತೇವೆ. ಇವತ್ತು ನಾನು ಬಸನಗೌಡ ಪಾಟೀಲ್ ಯತ್ನಾಳ್ ಆಗಿ ಉಳಿದಿದ್ದರೆ ಅದಕ್ಕೆ ಕಾರಣ ಶಿವಾಜಿ ಮಹಾರಾಜರು. ಇಲ್ಲವಾದರೆ ನಾನು ಬಶೀರ್ ಅಹ್ಮದ್ ಪಟೇಲ್ ಆಗಿರುತ್ತಿದ್ದೆ. ಅದೇ ರೀತಿ ಅಭಯ್ ಪಾಟೀಲ್ ಇರುತ್ತಿರಲಿಲ್ಲ, ಅವರು ಅಜರುದ್ದೀನ್ ಪಟೇಲ್ ಆಗುತ್ತಿದ್ದರು ಎಂದು ಹೇಳಿದರು.
ಕರ್ನಾಟಕದಲ್ಲಿ ಟಿಪ್ಪು ಸುಲ್ತಾನ್ ಬಗ್ಗೆ ಹೇಳ್ತಾರೆ. ಆದರೆ ಟಿಪ್ಪು ಲಕ್ಷಾಂತರ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾನೆ. ಲಕ್ಷಾಂತರ ಹಿಂದೂಗಳನ್ನು ಮತಾಂತರ ಮಾಡಿದ್ದಾನೆ. ಛತ್ರಪತಿ ಶಿವಾಜಿ ಮಹಾರಾಜರು ಯಾವುದೇ ಮುಸ್ಲಿಂ ಮಹಿಳೆ ಮೇಲೆ ಅತ್ಯಾಚಾರ ಮಾಡಿಲ್ಲ. ಹಾಗೇನಾದರೂ ಆದರೆ ಅವರ ಕೈಯನ್ನು ಕತ್ತರಿಸುತ್ತಿದ್ದರು.
ಇವತ್ತು ರೈಲ್ವೆ ನಿಲ್ದಾಣದಲ್ಲಿ ಉರ್ದು ಬೋರ್ಡ್ ಬರೆದರೆ ಕೇಳಲ್ಲ. ಹಿಂದಿ ಬೋರ್ಡ್ ಬರೆದರೆ ಕೇಳುತ್ತಾರೆ. ಆದರೆ ಹಿಂದಿ ವಿರೋಧಿಗಳ ಬಳಿ ಧಮ್ ಇದ್ರೆ ಕಲಬುರಗಿ ರೇಲ್ವೆ ನಿಲ್ದಾಣದ ಮೇಲಿನ ಉರ್ದು ಬೋರ್ಡ್ ತೆಗೀರಿ ಎಂದು ಹೇಳಿದ್ದೇನೆ. ಅದಕ್ಕೆ ಕೆಲವರು ಉತ್ತರ ಭಾರತದ ಚೇಲಾಗಳು ಅಂತಾರೆ. ನಾವು ಯಾರ ಚೇಲಾಗಳು ಅಲ್ಲ, ಹಿಂದೂಸ್ತಾನದ ಚೇಲಾಗಳು, ಹಿಂದೂಗಳಾಗಿದ್ದೇವೆ ಎಂದು ತಿಳಿಸಿದರು.
ವಿಜಯಪುರದಲ್ಲಿ ಎರಡೂವರೆ ಲಕ್ಷ ಮತದಲ್ಲಿ 1 ಲಕ್ಷ 3 ಸಾವಿರ ಟಿಪ್ಪು ಸುಲ್ತಾನ್ ಪರ ಇದ್ದಾರೆ. ಶಿವಾಜಿ ಮಹಾರಾಜರ ಕನಸು ಹಿಂದವಿ ಸಾಮ್ರಾಜ್ಯ ಇತ್ತು, ಮರಾಠ ಸಾಮ್ರಾಜ್ಯ ಅಲ್ಲ. ಇದರಿಂದ ಮರಾಠಿ, ಕನ್ನಡ ಸಲುವಾಗಿ ಹೋರಾಡೋದು ಬೇಡ, ಅದು ಮುಗಿದಿದೆ ಈಗ. ಈಗ ಏನಿದ್ರು ಹಿಂದೂ, ನಾವೆಲ್ಲ ಹಿಂದೂಗಳಾಗಿ ಇದ್ರೆ ಮಾತ್ರ ಭಾರತ ಉಳಿಯುತ್ತದೆ. ಇಲ್ಲವಾದ್ರೆ ಉರ್ದು ಕಲಿಯಬೇಕಾಗುತ್ತೆ ಎಂದು ಪರೋಕ್ಷ ಎಚ್ಚರಿಕೆ ನೀಡಿದರು.
Speaking at the inauguration program of “Shivacharitari” artworks held near Shivaji Udyan in Shahpur here on Thursday, BJP MLA Basanagouda Patil Yatnal Yatnal said, “Just like the decision was taken to close madrasas in Assam, if we come back to power, we will also close all madrasas in the state.”
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm