ಬ್ರೇಕಿಂಗ್ ನ್ಯೂಸ್
18-03-23 05:27 pm HK News Desk ಕರ್ನಾಟಕ
ಚಿತ್ರದುರ್ಗ, ಮಾ.18 : ಚಿತ್ರದುರ್ಗ ಜಿಲ್ಲೆಯಲ್ಲಿ ಆಯೋಜಿಸಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಗೈರಾಗಿದ್ದು ಬಿಜೆಪಿಗೆ ಕೈಕೊಟ್ಟು ಈ ಬಾರಿ ಕಾಂಗ್ರೆಸ್ ಕೈಹಿಡೀತಾರಾ ಎಂಬ ಶಂಕೆ ಮೂಡಿದೆ.
ಶಾಸಕಿ ಪೂರ್ಣಿಮಾ ಅವರನ್ನು ವಿಜಯ ಸಂಕಲ್ಪ ಯಾತ್ರೆಯ ಉಸ್ತುವಾರಿ ಸಮಿತಿ ಸದಸ್ಯರನ್ನಾಗಿ ಮಾಡಲಾಗಿತ್ತು. ಇದಲ್ಲದೆ, ಖುದ್ದು ಜಿಲ್ಲೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿ, ರ್ಯಾಲಿ ನಡೆಸಿದ್ದಾರೆ. ಹಾಗಿದ್ದರೂ ಪೂರ್ಣಿಮಾ ಬಿಜೆಪಿ ಸಮಾವೇಶಕ್ಕೆ ಗೈರಾಗಿದ್ದು ಈ ರೀತಿ ನಡೆಯ ಬಗ್ಗೆ ಚಿತ್ರದುರ್ಗ ಜಿಲ್ಲಾ ಬಿಜೆಪಿಯಲ್ಲಿ ಗುಸು ಗುಸು ಚರ್ಚೆ ನಡೆದಿದೆ. ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಪಕ್ಷದತ್ತ ಒಲವು ತೋರಿದ್ದಾರೆ ಎನ್ನಲಾಗುತ್ತಿದ್ದು ಈ ಬಗ್ಗೆ ಡಿಕೆಶಿ & ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿದ್ದಾರೆ. ತೆರೆಮರೆಯಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಶಾಸಕಿ ಪೂರ್ಣಿಮಾ ಇಟ್ಟುಕೊಂಡಿದ್ದು ಹಿರಿಯೂರು ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಟಿಕೆಟ್ ಪಡೆಯಲು ಹರಸಾಹಸ ನಡೆಸಿದ್ದಾರೆ.
ಯಾದವ ಸಮುದಾಯದ ಪ್ರಭಾವಿ ಶಾಸಕಿಯಾಗಿರುವ ಪೂರ್ಣಿಮಾ ಅವರನ್ನು ಕಾಂಗ್ರೆಸ್ ಕರೆತರಲು ತೆರೆಮರೆಯ ಯತ್ನ ನಡೆದಿದೆ. ಪೂರ್ಣಿಮಾ ಮೂಲಕ ಶಿರಾ, ಹಿರಿಯೂರು, ಚಳ್ಳಕೆರೆ ಸೇರಿದಂತೆ ಹಲವೆಡೆ ಯಾದವ ಮತಗಳನ್ನು ಸೆಳೆಯಲು ಕಾಂಗ್ರೆಸ್ ತಂತ್ರ ನಡೆಸಿದೆ. ಹೀಗಾಗಿ ಪೂರ್ಣಿಮಾ ಶ್ರೀನಿವಾಸ್ ಹಿರಿಯೂರಿನಲ್ಲಿ ಕಾಂಗ್ರೆಸ್ ಟಿಕೆಟ್ ಬಹುತೇಕ ಫೀಕ್ಸ್ ಎನ್ನಲಾಗುತ್ತಿದೆ. ಇದೇ ವೇಳೆ, ಮಾಜಿ ಸಚಿವ ಡಿ.ಸುಧಾಕರ್ ಗೆ ಅಲ್ಪಸಂಖ್ಯಾತರ ಕೋಟಾದಡಿ ಚಿತ್ರದುರ್ಗದಲ್ಲಿ ಟಿಕೆಟ್ ನೀಡುವ ಸಾಧ್ಯತೆಯಿದೆ.
BJP MLA Poornima srinivas all set to join Congress.
16-12-25 12:57 pm
HK News Desk
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
Deputy Chief Minister, D.K. Shivakumar: ನೀವು...
14-12-25 03:19 pm
16-12-25 01:56 pm
HK News Desk
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
16-12-25 01:23 pm
Mangalore Correspondent
Mangalore RTO Bomb: ಮಂಗಳೂರು ಆರ್ಟಿಓ ಕಚೇರಿಗೆ ಬಾ...
15-12-25 05:40 pm
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
15-12-25 10:26 pm
Mangalore Correspondent
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm