ಬ್ರೇಕಿಂಗ್ ನ್ಯೂಸ್
18-03-23 05:27 pm HK News Desk ಕರ್ನಾಟಕ
ಚಿತ್ರದುರ್ಗ, ಮಾ.18 : ಚಿತ್ರದುರ್ಗ ಜಿಲ್ಲೆಯಲ್ಲಿ ಆಯೋಜಿಸಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಗೈರಾಗಿದ್ದು ಬಿಜೆಪಿಗೆ ಕೈಕೊಟ್ಟು ಈ ಬಾರಿ ಕಾಂಗ್ರೆಸ್ ಕೈಹಿಡೀತಾರಾ ಎಂಬ ಶಂಕೆ ಮೂಡಿದೆ.
ಶಾಸಕಿ ಪೂರ್ಣಿಮಾ ಅವರನ್ನು ವಿಜಯ ಸಂಕಲ್ಪ ಯಾತ್ರೆಯ ಉಸ್ತುವಾರಿ ಸಮಿತಿ ಸದಸ್ಯರನ್ನಾಗಿ ಮಾಡಲಾಗಿತ್ತು. ಇದಲ್ಲದೆ, ಖುದ್ದು ಜಿಲ್ಲೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿ, ರ್ಯಾಲಿ ನಡೆಸಿದ್ದಾರೆ. ಹಾಗಿದ್ದರೂ ಪೂರ್ಣಿಮಾ ಬಿಜೆಪಿ ಸಮಾವೇಶಕ್ಕೆ ಗೈರಾಗಿದ್ದು ಈ ರೀತಿ ನಡೆಯ ಬಗ್ಗೆ ಚಿತ್ರದುರ್ಗ ಜಿಲ್ಲಾ ಬಿಜೆಪಿಯಲ್ಲಿ ಗುಸು ಗುಸು ಚರ್ಚೆ ನಡೆದಿದೆ. ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಪಕ್ಷದತ್ತ ಒಲವು ತೋರಿದ್ದಾರೆ ಎನ್ನಲಾಗುತ್ತಿದ್ದು ಈ ಬಗ್ಗೆ ಡಿಕೆಶಿ & ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿದ್ದಾರೆ. ತೆರೆಮರೆಯಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಶಾಸಕಿ ಪೂರ್ಣಿಮಾ ಇಟ್ಟುಕೊಂಡಿದ್ದು ಹಿರಿಯೂರು ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಟಿಕೆಟ್ ಪಡೆಯಲು ಹರಸಾಹಸ ನಡೆಸಿದ್ದಾರೆ.
ಯಾದವ ಸಮುದಾಯದ ಪ್ರಭಾವಿ ಶಾಸಕಿಯಾಗಿರುವ ಪೂರ್ಣಿಮಾ ಅವರನ್ನು ಕಾಂಗ್ರೆಸ್ ಕರೆತರಲು ತೆರೆಮರೆಯ ಯತ್ನ ನಡೆದಿದೆ. ಪೂರ್ಣಿಮಾ ಮೂಲಕ ಶಿರಾ, ಹಿರಿಯೂರು, ಚಳ್ಳಕೆರೆ ಸೇರಿದಂತೆ ಹಲವೆಡೆ ಯಾದವ ಮತಗಳನ್ನು ಸೆಳೆಯಲು ಕಾಂಗ್ರೆಸ್ ತಂತ್ರ ನಡೆಸಿದೆ. ಹೀಗಾಗಿ ಪೂರ್ಣಿಮಾ ಶ್ರೀನಿವಾಸ್ ಹಿರಿಯೂರಿನಲ್ಲಿ ಕಾಂಗ್ರೆಸ್ ಟಿಕೆಟ್ ಬಹುತೇಕ ಫೀಕ್ಸ್ ಎನ್ನಲಾಗುತ್ತಿದೆ. ಇದೇ ವೇಳೆ, ಮಾಜಿ ಸಚಿವ ಡಿ.ಸುಧಾಕರ್ ಗೆ ಅಲ್ಪಸಂಖ್ಯಾತರ ಕೋಟಾದಡಿ ಚಿತ್ರದುರ್ಗದಲ್ಲಿ ಟಿಕೆಟ್ ನೀಡುವ ಸಾಧ್ಯತೆಯಿದೆ.
BJP MLA Poornima srinivas all set to join Congress.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
21-05-26 02:49 pm
HK News Staffer
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
21-05-26 04:34 pm
HK News Staffer
ಎನ್ಐಎಸ್ಎಂ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾ...
21-05-26 01:34 pm
ಬೆಳ್ತಂಗಡಿ; ಜಲಪಾತಕ್ಕೆ ತೆರಳಿದ್ದ ಕಾಲೇಜು ಯುವತಿಯರಿ...
21-05-26 10:20 am
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am