ಬ್ರೇಕಿಂಗ್ ನ್ಯೂಸ್
18-03-23 05:27 pm HK News Desk ಕರ್ನಾಟಕ
ಚಿತ್ರದುರ್ಗ, ಮಾ.18 : ಚಿತ್ರದುರ್ಗ ಜಿಲ್ಲೆಯಲ್ಲಿ ಆಯೋಜಿಸಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಗೈರಾಗಿದ್ದು ಬಿಜೆಪಿಗೆ ಕೈಕೊಟ್ಟು ಈ ಬಾರಿ ಕಾಂಗ್ರೆಸ್ ಕೈಹಿಡೀತಾರಾ ಎಂಬ ಶಂಕೆ ಮೂಡಿದೆ.
ಶಾಸಕಿ ಪೂರ್ಣಿಮಾ ಅವರನ್ನು ವಿಜಯ ಸಂಕಲ್ಪ ಯಾತ್ರೆಯ ಉಸ್ತುವಾರಿ ಸಮಿತಿ ಸದಸ್ಯರನ್ನಾಗಿ ಮಾಡಲಾಗಿತ್ತು. ಇದಲ್ಲದೆ, ಖುದ್ದು ಜಿಲ್ಲೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿ, ರ್ಯಾಲಿ ನಡೆಸಿದ್ದಾರೆ. ಹಾಗಿದ್ದರೂ ಪೂರ್ಣಿಮಾ ಬಿಜೆಪಿ ಸಮಾವೇಶಕ್ಕೆ ಗೈರಾಗಿದ್ದು ಈ ರೀತಿ ನಡೆಯ ಬಗ್ಗೆ ಚಿತ್ರದುರ್ಗ ಜಿಲ್ಲಾ ಬಿಜೆಪಿಯಲ್ಲಿ ಗುಸು ಗುಸು ಚರ್ಚೆ ನಡೆದಿದೆ. ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಪಕ್ಷದತ್ತ ಒಲವು ತೋರಿದ್ದಾರೆ ಎನ್ನಲಾಗುತ್ತಿದ್ದು ಈ ಬಗ್ಗೆ ಡಿಕೆಶಿ & ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿದ್ದಾರೆ. ತೆರೆಮರೆಯಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಶಾಸಕಿ ಪೂರ್ಣಿಮಾ ಇಟ್ಟುಕೊಂಡಿದ್ದು ಹಿರಿಯೂರು ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಟಿಕೆಟ್ ಪಡೆಯಲು ಹರಸಾಹಸ ನಡೆಸಿದ್ದಾರೆ.
ಯಾದವ ಸಮುದಾಯದ ಪ್ರಭಾವಿ ಶಾಸಕಿಯಾಗಿರುವ ಪೂರ್ಣಿಮಾ ಅವರನ್ನು ಕಾಂಗ್ರೆಸ್ ಕರೆತರಲು ತೆರೆಮರೆಯ ಯತ್ನ ನಡೆದಿದೆ. ಪೂರ್ಣಿಮಾ ಮೂಲಕ ಶಿರಾ, ಹಿರಿಯೂರು, ಚಳ್ಳಕೆರೆ ಸೇರಿದಂತೆ ಹಲವೆಡೆ ಯಾದವ ಮತಗಳನ್ನು ಸೆಳೆಯಲು ಕಾಂಗ್ರೆಸ್ ತಂತ್ರ ನಡೆಸಿದೆ. ಹೀಗಾಗಿ ಪೂರ್ಣಿಮಾ ಶ್ರೀನಿವಾಸ್ ಹಿರಿಯೂರಿನಲ್ಲಿ ಕಾಂಗ್ರೆಸ್ ಟಿಕೆಟ್ ಬಹುತೇಕ ಫೀಕ್ಸ್ ಎನ್ನಲಾಗುತ್ತಿದೆ. ಇದೇ ವೇಳೆ, ಮಾಜಿ ಸಚಿವ ಡಿ.ಸುಧಾಕರ್ ಗೆ ಅಲ್ಪಸಂಖ್ಯಾತರ ಕೋಟಾದಡಿ ಚಿತ್ರದುರ್ಗದಲ್ಲಿ ಟಿಕೆಟ್ ನೀಡುವ ಸಾಧ್ಯತೆಯಿದೆ.
BJP MLA Poornima srinivas all set to join Congress.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm