ಬ್ರೇಕಿಂಗ್ ನ್ಯೂಸ್
18-03-23 05:27 pm HK News Desk ಕರ್ನಾಟಕ
ಚಿತ್ರದುರ್ಗ, ಮಾ.18 : ಚಿತ್ರದುರ್ಗ ಜಿಲ್ಲೆಯಲ್ಲಿ ಆಯೋಜಿಸಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಗೈರಾಗಿದ್ದು ಬಿಜೆಪಿಗೆ ಕೈಕೊಟ್ಟು ಈ ಬಾರಿ ಕಾಂಗ್ರೆಸ್ ಕೈಹಿಡೀತಾರಾ ಎಂಬ ಶಂಕೆ ಮೂಡಿದೆ.
ಶಾಸಕಿ ಪೂರ್ಣಿಮಾ ಅವರನ್ನು ವಿಜಯ ಸಂಕಲ್ಪ ಯಾತ್ರೆಯ ಉಸ್ತುವಾರಿ ಸಮಿತಿ ಸದಸ್ಯರನ್ನಾಗಿ ಮಾಡಲಾಗಿತ್ತು. ಇದಲ್ಲದೆ, ಖುದ್ದು ಜಿಲ್ಲೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿ, ರ್ಯಾಲಿ ನಡೆಸಿದ್ದಾರೆ. ಹಾಗಿದ್ದರೂ ಪೂರ್ಣಿಮಾ ಬಿಜೆಪಿ ಸಮಾವೇಶಕ್ಕೆ ಗೈರಾಗಿದ್ದು ಈ ರೀತಿ ನಡೆಯ ಬಗ್ಗೆ ಚಿತ್ರದುರ್ಗ ಜಿಲ್ಲಾ ಬಿಜೆಪಿಯಲ್ಲಿ ಗುಸು ಗುಸು ಚರ್ಚೆ ನಡೆದಿದೆ. ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಪಕ್ಷದತ್ತ ಒಲವು ತೋರಿದ್ದಾರೆ ಎನ್ನಲಾಗುತ್ತಿದ್ದು ಈ ಬಗ್ಗೆ ಡಿಕೆಶಿ & ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿದ್ದಾರೆ. ತೆರೆಮರೆಯಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಶಾಸಕಿ ಪೂರ್ಣಿಮಾ ಇಟ್ಟುಕೊಂಡಿದ್ದು ಹಿರಿಯೂರು ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಟಿಕೆಟ್ ಪಡೆಯಲು ಹರಸಾಹಸ ನಡೆಸಿದ್ದಾರೆ.
ಯಾದವ ಸಮುದಾಯದ ಪ್ರಭಾವಿ ಶಾಸಕಿಯಾಗಿರುವ ಪೂರ್ಣಿಮಾ ಅವರನ್ನು ಕಾಂಗ್ರೆಸ್ ಕರೆತರಲು ತೆರೆಮರೆಯ ಯತ್ನ ನಡೆದಿದೆ. ಪೂರ್ಣಿಮಾ ಮೂಲಕ ಶಿರಾ, ಹಿರಿಯೂರು, ಚಳ್ಳಕೆರೆ ಸೇರಿದಂತೆ ಹಲವೆಡೆ ಯಾದವ ಮತಗಳನ್ನು ಸೆಳೆಯಲು ಕಾಂಗ್ರೆಸ್ ತಂತ್ರ ನಡೆಸಿದೆ. ಹೀಗಾಗಿ ಪೂರ್ಣಿಮಾ ಶ್ರೀನಿವಾಸ್ ಹಿರಿಯೂರಿನಲ್ಲಿ ಕಾಂಗ್ರೆಸ್ ಟಿಕೆಟ್ ಬಹುತೇಕ ಫೀಕ್ಸ್ ಎನ್ನಲಾಗುತ್ತಿದೆ. ಇದೇ ವೇಳೆ, ಮಾಜಿ ಸಚಿವ ಡಿ.ಸುಧಾಕರ್ ಗೆ ಅಲ್ಪಸಂಖ್ಯಾತರ ಕೋಟಾದಡಿ ಚಿತ್ರದುರ್ಗದಲ್ಲಿ ಟಿಕೆಟ್ ನೀಡುವ ಸಾಧ್ಯತೆಯಿದೆ.
BJP MLA Poornima srinivas all set to join Congress.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm