ಬ್ರೇಕಿಂಗ್ ನ್ಯೂಸ್
18-03-23 09:14 pm HK News Desk ಕರ್ನಾಟಕ
ಹಾಸನ, ಮಾ.18 : ದಿಢೀರ್ ಎದ್ದ ಸುಂಟರಗಾಳಿಯಿಂದ ರಸ್ತೆ ಬದಿಯ ಜನರು ಹೆದರಿ ಓಡಿದ್ದಲ್ಲದೆ, ಸಣ್ಣ ಪುಟ್ಟ ಗೂಡಂಗಡಿಗಳಲ್ಲಿದ್ದ ವಸ್ತುಗಳು ತರಗೆಲೆಗಳಂತೆ ಹಾರಿ ಹೋದ ಘಟನೆ ಹಾಸನ ಜಿಲ್ಲೆಯ ಅರಕಲಗೂಡಿನ ಕೊಣನೂರು ಗ್ರಾಮದಲ್ಲಿ ನಡೆದಿದೆ.
ಕೊಣನೂರು ಗ್ರಾಮದ ಹಾಸನ -ಮಡಿಕೇರಿ ರಸ್ತೆಯಲ್ಲಿ ಘಟನೆ ನಡೆದಿದ್ದು ಶನಿವಾರ ಸಂಜೆ ವೇಳೆಗೆ ಉಂಟಾದ ಸುಂಟರಗಾಳಿಗೆ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ರಸ್ತೆ ಬದಿಯ ಗೂಡಂಗಡಿ, ಕ್ಯಾಂಟೀನ್, ಸಣ್ಣ ಪುಟ್ಟ ಅಂಗಡಿಗಳ ತಗಡು ಶೀಟ್ ಹಾರಿ ಹೋಗಿವೆ, ಅಂಗಡಿಗೆ ಹಾಕಿದ್ದ ಟಾರ್ಪಾಲ್ ಹೊದಿಕೆಗಳು ಹಾರಿ ಹೋಗಿ ವಿದ್ಯುತ್ ತಂತಿಗೆ ಸಿಲುಕಿವೆ.
ಗ್ರಾಮದಲ್ಲಿ ಹಲವು ಅಂಗಡಿಗಳಿಗೆ ಹಾನಿಯಾಗಿದ್ದು ರಸ್ತೆ ಬದಿಯ ಕೆಲವು ಅಂಗಡಿಗಳ ಮುಂದೆ ಇಟ್ಟಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಧೂಳು ಮಿಶ್ರಿತ ಗಾಳಿ ರಸ್ತೆಯಲ್ಲಿ ಹೆದ್ದೆರೆಯಂತೆ ಎದ್ದು ಬಂದಿದ್ದು ಜನರು ಓಡಿ ಅವಿತುಕೊಂಡಿದ್ದಾರೆ. ಹಾರಿ ಹೋಗುತ್ತಿದ್ದ ಗೂಡಂಗಡಿಗಳ ಶೀಟ್ಗಳನ್ನು ಹಿಡಿದಿಡಲು ಜನರು ಹರಸಾಹಸ ಪಟ್ಟಿದ್ದಾರೆ.
#Whrilwind in #Hassan #Madikeri highway, video goes viral. This is said to have happened at Konnanuru village in Hassan. #BreakingNews #BigBreaking #hassannews pic.twitter.com/CesZskuM1w
— Headline Karnataka (@hknewsonline) March 18, 2023
Whrilwind in Hassan Madikeri highway, video goes viral. This is said to have happened at Konnanuru village in Hassan.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:02 pm
Mangalore Correspondent
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm