ಬ್ರೇಕಿಂಗ್ ನ್ಯೂಸ್
18-03-23 09:14 pm HK News Desk ಕರ್ನಾಟಕ
ಹಾಸನ, ಮಾ.18 : ದಿಢೀರ್ ಎದ್ದ ಸುಂಟರಗಾಳಿಯಿಂದ ರಸ್ತೆ ಬದಿಯ ಜನರು ಹೆದರಿ ಓಡಿದ್ದಲ್ಲದೆ, ಸಣ್ಣ ಪುಟ್ಟ ಗೂಡಂಗಡಿಗಳಲ್ಲಿದ್ದ ವಸ್ತುಗಳು ತರಗೆಲೆಗಳಂತೆ ಹಾರಿ ಹೋದ ಘಟನೆ ಹಾಸನ ಜಿಲ್ಲೆಯ ಅರಕಲಗೂಡಿನ ಕೊಣನೂರು ಗ್ರಾಮದಲ್ಲಿ ನಡೆದಿದೆ.
ಕೊಣನೂರು ಗ್ರಾಮದ ಹಾಸನ -ಮಡಿಕೇರಿ ರಸ್ತೆಯಲ್ಲಿ ಘಟನೆ ನಡೆದಿದ್ದು ಶನಿವಾರ ಸಂಜೆ ವೇಳೆಗೆ ಉಂಟಾದ ಸುಂಟರಗಾಳಿಗೆ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ರಸ್ತೆ ಬದಿಯ ಗೂಡಂಗಡಿ, ಕ್ಯಾಂಟೀನ್, ಸಣ್ಣ ಪುಟ್ಟ ಅಂಗಡಿಗಳ ತಗಡು ಶೀಟ್ ಹಾರಿ ಹೋಗಿವೆ, ಅಂಗಡಿಗೆ ಹಾಕಿದ್ದ ಟಾರ್ಪಾಲ್ ಹೊದಿಕೆಗಳು ಹಾರಿ ಹೋಗಿ ವಿದ್ಯುತ್ ತಂತಿಗೆ ಸಿಲುಕಿವೆ.
ಗ್ರಾಮದಲ್ಲಿ ಹಲವು ಅಂಗಡಿಗಳಿಗೆ ಹಾನಿಯಾಗಿದ್ದು ರಸ್ತೆ ಬದಿಯ ಕೆಲವು ಅಂಗಡಿಗಳ ಮುಂದೆ ಇಟ್ಟಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಧೂಳು ಮಿಶ್ರಿತ ಗಾಳಿ ರಸ್ತೆಯಲ್ಲಿ ಹೆದ್ದೆರೆಯಂತೆ ಎದ್ದು ಬಂದಿದ್ದು ಜನರು ಓಡಿ ಅವಿತುಕೊಂಡಿದ್ದಾರೆ. ಹಾರಿ ಹೋಗುತ್ತಿದ್ದ ಗೂಡಂಗಡಿಗಳ ಶೀಟ್ಗಳನ್ನು ಹಿಡಿದಿಡಲು ಜನರು ಹರಸಾಹಸ ಪಟ್ಟಿದ್ದಾರೆ.
#Whrilwind in #Hassan #Madikeri highway, video goes viral. This is said to have happened at Konnanuru village in Hassan. #BreakingNews #BigBreaking #hassannews pic.twitter.com/CesZskuM1w
— Headline Karnataka (@hknewsonline) March 18, 2023
Whrilwind in Hassan Madikeri highway, video goes viral. This is said to have happened at Konnanuru village in Hassan.
23-03-23 11:31 am
Bangalore Correspondent
ಉರಿಗೌಡ- ನಂಜೇಗೌಡರ ಬಗ್ಗೆ ದಾಖಲೆ ಇದೆ, ಕಾಲ್ಪನಿಕ ಪಾ...
21-03-23 09:55 pm
ದೂರು ನೀಡಲು ಬಂದಿದ್ದ ಯುವತಿ ಜೊತೆಗೆ ಕೊಡಿಗೇಹಳ್ಳಿ ಠ...
21-03-23 09:36 pm
ಒಂದು ಕೋಟಿ ಲಂಚ ಆರೋಪ ; ಪ್ರಕರಣ ರದ್ದು ಕೋರಿ ಹೈಕೋರ್...
21-03-23 07:25 pm
ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎ...
21-03-23 02:18 pm
23-03-23 10:30 pm
HK News Desk
ಆರ್ಥಿಕ ಕುಸಿತಕ್ಕೆ ನಲುಗುತ್ತಿದೆ ಟೆಕ್ ಕಂಪನಿ 'ಆಕ್...
23-03-23 09:31 pm
ಪಾಕ್ ಗಡಿಭಾಗದಲ್ಲಿ ಶಾರದಾ ಮಂದಿರ ಮರು ಸ್ಥಾಪನೆ ; ಸ್...
22-03-23 10:00 pm
ದೆಹಲಿಯಲ್ಲಿ ಮೋದಿ ಹಠಾವೋ, ದೇಶ್ ಬಚಾವೋ ಪೋಸ್ಟರ್ ; ಪ...
22-03-23 02:53 pm
ದೆಹಲಿ ಸೇರಿದಂತೆ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಪ್...
22-03-23 12:28 pm
23-03-23 10:57 pm
Mangalore Correspondent
ಮಾ.25ರಂದು ಮೋರ್ಲ- ಬೋಳದಲ್ಲಿ ಲವ-ಕುಶ ಜೋಡುಕರೆ ಕಂಬಳ...
23-03-23 10:00 pm
ತಲೆ ಗಟ್ಟಿ ಇದೆಯೆಂದು ಗಡಾಯಿಕಲ್ಲಿಗೆ ತಾಗಿಸಿದರೆ ತಲೆ...
23-03-23 05:08 pm
ಕರಾವಳಿ, ಚಿಕ್ಕಮಗಳೂರು, ಹಾಸನದಲ್ಲಿ ಮಾ.23ರಿಂದಲೇ ರಂ...
22-03-23 10:31 pm
ಪೌರ ಕಾರ್ಮಿಕರ ಮುಷ್ಕರ ಹತ್ತನೇ ದಿನಕ್ಕೆ ; ಕಸದ ರಾಶಿ...
22-03-23 09:02 pm
23-03-23 04:18 pm
Mangalore Correspondent
ಪೊಲೀಸರಿಂದಲೇ ಕಿಡ್ನಾಪ್, 40 ಲಕ್ಷಕ್ಕೆ ಬೇಡಿಕೆ ; ಮಾ...
23-03-23 02:16 pm
ಮಿನಿ ಕಂಟೇನರ್ ನಲ್ಲಿ ಸಾಗಿಸುತ್ತಿದ್ದ 9 ಕೇಜಿ ಅಕ್ರಮ...
23-03-23 01:38 pm
ಐಶ್ವರ್ಯ ರಜನಿಕಾಂತ್ ಮನೆಯಲ್ಲಿ ಕಳ್ಳತನ ; 18 ವರ್ಷದಿ...
23-03-23 12:15 pm
ಬಸ್ ಚಾಲಕನಿಂದ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ...
22-03-23 06:46 pm