ಬ್ರೇಕಿಂಗ್ ನ್ಯೂಸ್
18-03-23 09:14 pm HK News Desk ಕರ್ನಾಟಕ
ಹಾಸನ, ಮಾ.18 : ದಿಢೀರ್ ಎದ್ದ ಸುಂಟರಗಾಳಿಯಿಂದ ರಸ್ತೆ ಬದಿಯ ಜನರು ಹೆದರಿ ಓಡಿದ್ದಲ್ಲದೆ, ಸಣ್ಣ ಪುಟ್ಟ ಗೂಡಂಗಡಿಗಳಲ್ಲಿದ್ದ ವಸ್ತುಗಳು ತರಗೆಲೆಗಳಂತೆ ಹಾರಿ ಹೋದ ಘಟನೆ ಹಾಸನ ಜಿಲ್ಲೆಯ ಅರಕಲಗೂಡಿನ ಕೊಣನೂರು ಗ್ರಾಮದಲ್ಲಿ ನಡೆದಿದೆ.
ಕೊಣನೂರು ಗ್ರಾಮದ ಹಾಸನ -ಮಡಿಕೇರಿ ರಸ್ತೆಯಲ್ಲಿ ಘಟನೆ ನಡೆದಿದ್ದು ಶನಿವಾರ ಸಂಜೆ ವೇಳೆಗೆ ಉಂಟಾದ ಸುಂಟರಗಾಳಿಗೆ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ರಸ್ತೆ ಬದಿಯ ಗೂಡಂಗಡಿ, ಕ್ಯಾಂಟೀನ್, ಸಣ್ಣ ಪುಟ್ಟ ಅಂಗಡಿಗಳ ತಗಡು ಶೀಟ್ ಹಾರಿ ಹೋಗಿವೆ, ಅಂಗಡಿಗೆ ಹಾಕಿದ್ದ ಟಾರ್ಪಾಲ್ ಹೊದಿಕೆಗಳು ಹಾರಿ ಹೋಗಿ ವಿದ್ಯುತ್ ತಂತಿಗೆ ಸಿಲುಕಿವೆ.




ಗ್ರಾಮದಲ್ಲಿ ಹಲವು ಅಂಗಡಿಗಳಿಗೆ ಹಾನಿಯಾಗಿದ್ದು ರಸ್ತೆ ಬದಿಯ ಕೆಲವು ಅಂಗಡಿಗಳ ಮುಂದೆ ಇಟ್ಟಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಧೂಳು ಮಿಶ್ರಿತ ಗಾಳಿ ರಸ್ತೆಯಲ್ಲಿ ಹೆದ್ದೆರೆಯಂತೆ ಎದ್ದು ಬಂದಿದ್ದು ಜನರು ಓಡಿ ಅವಿತುಕೊಂಡಿದ್ದಾರೆ. ಹಾರಿ ಹೋಗುತ್ತಿದ್ದ ಗೂಡಂಗಡಿಗಳ ಶೀಟ್ಗಳನ್ನು ಹಿಡಿದಿಡಲು ಜನರು ಹರಸಾಹಸ ಪಟ್ಟಿದ್ದಾರೆ.
#Whrilwind in #Hassan #Madikeri highway, video goes viral. This is said to have happened at Konnanuru village in Hassan. #BreakingNews #BigBreaking #hassannews pic.twitter.com/CesZskuM1w
— Headline Karnataka (@hknewsonline) March 18, 2023
Whrilwind in Hassan Madikeri highway, video goes viral. This is said to have happened at Konnanuru village in Hassan.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm