ಬ್ರೇಕಿಂಗ್ ನ್ಯೂಸ್
18-03-23 09:14 pm HK News Desk ಕರ್ನಾಟಕ
ಹಾಸನ, ಮಾ.18 : ದಿಢೀರ್ ಎದ್ದ ಸುಂಟರಗಾಳಿಯಿಂದ ರಸ್ತೆ ಬದಿಯ ಜನರು ಹೆದರಿ ಓಡಿದ್ದಲ್ಲದೆ, ಸಣ್ಣ ಪುಟ್ಟ ಗೂಡಂಗಡಿಗಳಲ್ಲಿದ್ದ ವಸ್ತುಗಳು ತರಗೆಲೆಗಳಂತೆ ಹಾರಿ ಹೋದ ಘಟನೆ ಹಾಸನ ಜಿಲ್ಲೆಯ ಅರಕಲಗೂಡಿನ ಕೊಣನೂರು ಗ್ರಾಮದಲ್ಲಿ ನಡೆದಿದೆ.
ಕೊಣನೂರು ಗ್ರಾಮದ ಹಾಸನ -ಮಡಿಕೇರಿ ರಸ್ತೆಯಲ್ಲಿ ಘಟನೆ ನಡೆದಿದ್ದು ಶನಿವಾರ ಸಂಜೆ ವೇಳೆಗೆ ಉಂಟಾದ ಸುಂಟರಗಾಳಿಗೆ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ರಸ್ತೆ ಬದಿಯ ಗೂಡಂಗಡಿ, ಕ್ಯಾಂಟೀನ್, ಸಣ್ಣ ಪುಟ್ಟ ಅಂಗಡಿಗಳ ತಗಡು ಶೀಟ್ ಹಾರಿ ಹೋಗಿವೆ, ಅಂಗಡಿಗೆ ಹಾಕಿದ್ದ ಟಾರ್ಪಾಲ್ ಹೊದಿಕೆಗಳು ಹಾರಿ ಹೋಗಿ ವಿದ್ಯುತ್ ತಂತಿಗೆ ಸಿಲುಕಿವೆ.




ಗ್ರಾಮದಲ್ಲಿ ಹಲವು ಅಂಗಡಿಗಳಿಗೆ ಹಾನಿಯಾಗಿದ್ದು ರಸ್ತೆ ಬದಿಯ ಕೆಲವು ಅಂಗಡಿಗಳ ಮುಂದೆ ಇಟ್ಟಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಧೂಳು ಮಿಶ್ರಿತ ಗಾಳಿ ರಸ್ತೆಯಲ್ಲಿ ಹೆದ್ದೆರೆಯಂತೆ ಎದ್ದು ಬಂದಿದ್ದು ಜನರು ಓಡಿ ಅವಿತುಕೊಂಡಿದ್ದಾರೆ. ಹಾರಿ ಹೋಗುತ್ತಿದ್ದ ಗೂಡಂಗಡಿಗಳ ಶೀಟ್ಗಳನ್ನು ಹಿಡಿದಿಡಲು ಜನರು ಹರಸಾಹಸ ಪಟ್ಟಿದ್ದಾರೆ.
#Whrilwind in #Hassan #Madikeri highway, video goes viral. This is said to have happened at Konnanuru village in Hassan. #BreakingNews #BigBreaking #hassannews pic.twitter.com/CesZskuM1w
— Headline Karnataka (@hknewsonline) March 18, 2023
Whrilwind in Hassan Madikeri highway, video goes viral. This is said to have happened at Konnanuru village in Hassan.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am