ಬ್ರೇಕಿಂಗ್ ನ್ಯೂಸ್
18-03-23 09:14 pm HK News Desk ಕರ್ನಾಟಕ
ಹಾಸನ, ಮಾ.18 : ದಿಢೀರ್ ಎದ್ದ ಸುಂಟರಗಾಳಿಯಿಂದ ರಸ್ತೆ ಬದಿಯ ಜನರು ಹೆದರಿ ಓಡಿದ್ದಲ್ಲದೆ, ಸಣ್ಣ ಪುಟ್ಟ ಗೂಡಂಗಡಿಗಳಲ್ಲಿದ್ದ ವಸ್ತುಗಳು ತರಗೆಲೆಗಳಂತೆ ಹಾರಿ ಹೋದ ಘಟನೆ ಹಾಸನ ಜಿಲ್ಲೆಯ ಅರಕಲಗೂಡಿನ ಕೊಣನೂರು ಗ್ರಾಮದಲ್ಲಿ ನಡೆದಿದೆ.
ಕೊಣನೂರು ಗ್ರಾಮದ ಹಾಸನ -ಮಡಿಕೇರಿ ರಸ್ತೆಯಲ್ಲಿ ಘಟನೆ ನಡೆದಿದ್ದು ಶನಿವಾರ ಸಂಜೆ ವೇಳೆಗೆ ಉಂಟಾದ ಸುಂಟರಗಾಳಿಗೆ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ರಸ್ತೆ ಬದಿಯ ಗೂಡಂಗಡಿ, ಕ್ಯಾಂಟೀನ್, ಸಣ್ಣ ಪುಟ್ಟ ಅಂಗಡಿಗಳ ತಗಡು ಶೀಟ್ ಹಾರಿ ಹೋಗಿವೆ, ಅಂಗಡಿಗೆ ಹಾಕಿದ್ದ ಟಾರ್ಪಾಲ್ ಹೊದಿಕೆಗಳು ಹಾರಿ ಹೋಗಿ ವಿದ್ಯುತ್ ತಂತಿಗೆ ಸಿಲುಕಿವೆ.




ಗ್ರಾಮದಲ್ಲಿ ಹಲವು ಅಂಗಡಿಗಳಿಗೆ ಹಾನಿಯಾಗಿದ್ದು ರಸ್ತೆ ಬದಿಯ ಕೆಲವು ಅಂಗಡಿಗಳ ಮುಂದೆ ಇಟ್ಟಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಧೂಳು ಮಿಶ್ರಿತ ಗಾಳಿ ರಸ್ತೆಯಲ್ಲಿ ಹೆದ್ದೆರೆಯಂತೆ ಎದ್ದು ಬಂದಿದ್ದು ಜನರು ಓಡಿ ಅವಿತುಕೊಂಡಿದ್ದಾರೆ. ಹಾರಿ ಹೋಗುತ್ತಿದ್ದ ಗೂಡಂಗಡಿಗಳ ಶೀಟ್ಗಳನ್ನು ಹಿಡಿದಿಡಲು ಜನರು ಹರಸಾಹಸ ಪಟ್ಟಿದ್ದಾರೆ.
#Whrilwind in #Hassan #Madikeri highway, video goes viral. This is said to have happened at Konnanuru village in Hassan. #BreakingNews #BigBreaking #hassannews pic.twitter.com/CesZskuM1w
— Headline Karnataka (@hknewsonline) March 18, 2023
Whrilwind in Hassan Madikeri highway, video goes viral. This is said to have happened at Konnanuru village in Hassan.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm