ಬ್ರೇಕಿಂಗ್ ನ್ಯೂಸ್
18-03-23 09:14 pm HK News Desk ಕರ್ನಾಟಕ
ಹಾಸನ, ಮಾ.18 : ದಿಢೀರ್ ಎದ್ದ ಸುಂಟರಗಾಳಿಯಿಂದ ರಸ್ತೆ ಬದಿಯ ಜನರು ಹೆದರಿ ಓಡಿದ್ದಲ್ಲದೆ, ಸಣ್ಣ ಪುಟ್ಟ ಗೂಡಂಗಡಿಗಳಲ್ಲಿದ್ದ ವಸ್ತುಗಳು ತರಗೆಲೆಗಳಂತೆ ಹಾರಿ ಹೋದ ಘಟನೆ ಹಾಸನ ಜಿಲ್ಲೆಯ ಅರಕಲಗೂಡಿನ ಕೊಣನೂರು ಗ್ರಾಮದಲ್ಲಿ ನಡೆದಿದೆ.
ಕೊಣನೂರು ಗ್ರಾಮದ ಹಾಸನ -ಮಡಿಕೇರಿ ರಸ್ತೆಯಲ್ಲಿ ಘಟನೆ ನಡೆದಿದ್ದು ಶನಿವಾರ ಸಂಜೆ ವೇಳೆಗೆ ಉಂಟಾದ ಸುಂಟರಗಾಳಿಗೆ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ರಸ್ತೆ ಬದಿಯ ಗೂಡಂಗಡಿ, ಕ್ಯಾಂಟೀನ್, ಸಣ್ಣ ಪುಟ್ಟ ಅಂಗಡಿಗಳ ತಗಡು ಶೀಟ್ ಹಾರಿ ಹೋಗಿವೆ, ಅಂಗಡಿಗೆ ಹಾಕಿದ್ದ ಟಾರ್ಪಾಲ್ ಹೊದಿಕೆಗಳು ಹಾರಿ ಹೋಗಿ ವಿದ್ಯುತ್ ತಂತಿಗೆ ಸಿಲುಕಿವೆ.




ಗ್ರಾಮದಲ್ಲಿ ಹಲವು ಅಂಗಡಿಗಳಿಗೆ ಹಾನಿಯಾಗಿದ್ದು ರಸ್ತೆ ಬದಿಯ ಕೆಲವು ಅಂಗಡಿಗಳ ಮುಂದೆ ಇಟ್ಟಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಧೂಳು ಮಿಶ್ರಿತ ಗಾಳಿ ರಸ್ತೆಯಲ್ಲಿ ಹೆದ್ದೆರೆಯಂತೆ ಎದ್ದು ಬಂದಿದ್ದು ಜನರು ಓಡಿ ಅವಿತುಕೊಂಡಿದ್ದಾರೆ. ಹಾರಿ ಹೋಗುತ್ತಿದ್ದ ಗೂಡಂಗಡಿಗಳ ಶೀಟ್ಗಳನ್ನು ಹಿಡಿದಿಡಲು ಜನರು ಹರಸಾಹಸ ಪಟ್ಟಿದ್ದಾರೆ.
#Whrilwind in #Hassan #Madikeri highway, video goes viral. This is said to have happened at Konnanuru village in Hassan. #BreakingNews #BigBreaking #hassannews pic.twitter.com/CesZskuM1w
— Headline Karnataka (@hknewsonline) March 18, 2023
Whrilwind in Hassan Madikeri highway, video goes viral. This is said to have happened at Konnanuru village in Hassan.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm