ಬ್ರೇಕಿಂಗ್ ನ್ಯೂಸ್
24-10-20 11:16 am Headline Karnataka News Network ಕರ್ನಾಟಕ
ಬೆಂಗಳೂರು(ಅ.24): ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಸುರಿಯುತ್ತಿದ್ದ ಮಳೆ ಶುಕ್ರವಾರ ಬಹುತೇಕ ಕ್ಷೀಣಿಸಿದೆ. ಈ ಮಧ್ಯೆ, ಮಳೆ ಸಂಬಂಧಿ ಅನಾಹುತಕ್ಕೆ ಮೈಸೂರು ಹಾಗೂ ಚಿಕ್ಕಬಳ್ಳಾಪುರದಲ್ಲಿ ಅಪ್ಪ-ಮಗ ಸೇರೆ ಮೂವರು ಬಲಿಯಾಗಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ವೈಜಕೂರು ಗ್ರಾಮದ ವಿಕುಮಾರ್(45), ಪುತ್ರ ರಾಹುಲ್(14) ಮಳೆಯಿಂದಾಗಿ ಶಿಥಿಲಗೊಂಡಿದ್ದ ಮನೆ ಚಾವಣಿ ಕುಸಿದು ಮೃತಪಟ್ಟರೆ, ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಮಂಡಿಗನಹಳ್ಳಿಯ ರೈತ ರೇವಣ್ಣ (39) ಸಿಡಿಲು ಬಡಿಲು ಸಾವಿಗೀಡಾಗಿದ್ದಾರೆ.
ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಿದೆ. ಕೊಡಗಿನಲ್ಲಿ ಇಡೀ ದಿನ ಬಿಟ್ಟು ಬಿಟ್ಟು ಮಳೆಯಾದರೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಬೆಳಗ್ಗೆ ಹಾಗೂ ಸಂಜೆಯ ವೇಳೆಗೆ ತುಂತುರು ಮಳೆಯಾಗಿದೆ.



ಆತಂಕ ದೂರ:
ಉತ್ತರ ಕರ್ನಾಟಕದ ನೆರೆಪೀಡಿತ ಪ್ರದೇಶಗಳಾದ ಕಲಬುರಗಿ, ಯಾದಗಿರಿ, ವಿಜಯಪುರದಲ್ಲಿ ಮಳೆಯ ಆತಂಕವಿತ್ತಾದರೂ ಇಡೀ ದಿನ ಬಿಸಿಲಿನ ವಾತಾವರಣವಿದ್ದ ಕಾರಣ ಸಂತ್ರಸ್ತರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು. ಪ್ರವಾಹ ಇಳಿಮುಖವಾಗಿದ್ದು, ಮಳೆಯ ಆತಂಕವೂ ನಿವಾರಣೆಯಾದ ಹಿನ್ನೆಲೆಯಲ್ಲಿ ಕಾಳಜಿ ಕೇಂದ್ರದಲ್ಲಿ ಉಳಿದಿದ್ದ ಬಹುತೇಕ ಸಂತ್ರಸ್ತರು ತಮ್ಮ ಮನೆಗಳಿಗೆ ವಾಪಸಾದರು.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am