ಬ್ರೇಕಿಂಗ್ ನ್ಯೂಸ್
21-03-23 02:18 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.22: ಹಿಂದೂ ಧರ್ಮ, ಸಾಹಿತ್ಯ ಇತ್ಯಾದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುವ ನಟ ಚೇತನ್ ಅಹಿಂಸ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದರು ಎಂದು ಶಿವಕುಮಾರ್ ಎಂಬುವವರು ನೀಡಿದ ದೂರಿನಡಿ ನಟ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿ ಎಫ್ಐಆರ್ ದಾಖಲಿಸಿದ್ದಾರೆ.
ನಟ ಚೇತನ್ ಅಹಿಂಸ ವಿರುದ್ಧ ಹಿಂದೂಪರ ಸಂಘಟನೆ ದೂರು ನೀಡಿತ್ತು. ಈಗ ಪೊಲೀಸರು ನಟ ಚೇತನ್ನನ್ನು ಕೋರ್ಟ್ಗೆ ಹಾಜರುಪಡಿಸಿದ್ದಾರೆ. ಐಪಿಸಿ ಸೆಕ್ಷನ್ 295A 505Bರಡಿ ಪ್ರಕರಣ ದಾಖಲಾಗಿದೆ.
ಪೋಸ್ಟ್ನಲ್ಲಿ ಏನಿದೆ ?
ಕಳೆದ ವರ್ಷ ಫೆಬ್ರವರಿಯಲ್ಲಿ ಕೂಡ ನಟ ಚೇತನ್ ಮಾಡಿದ್ದ ಒಂದು ಟ್ವೀಟ್ ಹಿನ್ನೆಲೆಯಲ್ಲಿ ಅರೆಸ್ಟ್ ಆಗಿದ್ದರು. ಹಿಜಾಬ್ ವಿಚಾರವನ್ನು ಪ್ರಸ್ತಾಪಿಸುತ್ತಾ ಹೈಕೋರ್ಟ್ ಜಡ್ಜ್ ಒಬ್ಬರ ವಿರುದ್ಧ ಅಕ್ಷೇಪಾರ್ಹ ವ್ಯಾಖ್ಯಾನ ಮಾಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಿ ನಂತರ ಬಿಡುಗಡೆ ಮಾಡಲಾಗಿತ್ತು.
ಪೊಲೀಸರಿಂದ ಸುಳ್ಳು ಕೇಸ್ ದಾಖಲಾಗಿದೆ ಎಂದು ವಾದ:
ಮತ್ತೊಂದೆಡೆ ನಟ ಚೇತನ್ ಪರ ವಕೀಲರಿಂದ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇನ್ನು ಹಿಂದುತ್ವ ವಿರೋಧಿ ಪೋಸ್ಟ್ ಅನ್ನು ನಟ ಚೇತನ್ ಅವರೇ ಬರೆದಿದ್ದಾರೆ ಅನ್ನೋದಕ್ಕೆ ಸಾಕ್ಷಿ ಇಲ್ಲ. ಈ ಬಗ್ಗೆ ಪೊಲೀಸರು ಸುಳ್ಳು ಕೇಸ್ ಅನ್ನು ದಾಖಲಿಸಿಕೊಂಡಿದ್ದಾರೆ. ಹೀಗಾಗಿ, ಚೇತನ್ ಅವರನ್ನು ಬಿಡುಗಡೆ ಮಾಡಬೇಕು ಎಂದು ವಾದ ಮಂಡಿಸಿದ್ದಾರೆ. ಆದರೆ, ಈ ಬಗ್ಗೆ ಪೂರ್ಣ ಪ್ರಮಾಣದಲ್ಲಿ ವಿಚಾರಣೆ ನಡೆಸುವ ಉದ್ದೇಶದಿಂದ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
Kannada actor Chetan Kumar, popularly known as Chetan Ahimsa, has been arrested by Bengaluru police after his tweet on Hindutva went viral. The complaint against him stated that his tweet, which says that "Hindutva is built on lies", allegedly hurt the sentiments of Hindus.
08-06-23 12:43 pm
Bangalore Correspondent
ಸಕಲೇಶಪುರ ; ಕ್ಯಾಂಪ್ನಲ್ಲಿ ಮಧ್ಯಾಹ್ನದ ಊಟ ಸೇವಿಸಿ...
07-06-23 06:54 pm
ವಯಸ್ಸು, ಅನಾರೋಗ್ಯ, ವಿರೋಧಿ ಅಲೆ ; 25ರಲ್ಲಿ 13 ಬಿಜ...
07-06-23 03:17 pm
13 ಸಂಸದರ ವಿರುದ್ಧ ಅಪಪ್ರಚಾರ, ಟಿಕೆಟ್ ಇಲ್ಲವೆಂದು ಸ...
06-06-23 10:38 pm
ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಸುಳಿವ...
06-06-23 10:28 pm
07-06-23 10:58 pm
HK News Desk
ಟಿಪ್ಪು, ಔರಂಗಜೇಬ್ ವೈಭವೀಕರಿಸಿ ಪೋಸ್ಟ್ ; ಕೊಲ್ಲಾಪು...
07-06-23 10:32 pm
ಯುಪಿಯಲ್ಲಿ ಅತೀಕ್ ಅಹ್ಮದ್ ಬೆನ್ನಲ್ಲೇ ಮತ್ತೊಬ್ಬ ಗ...
07-06-23 08:51 pm
ಮೋದಿ ಮ್ಯಾಜಿಕ್, ಹಿಂದುತ್ವದಿಂದ ಚುನಾವಣೆ ಗೆಲ್ಲಕ್ಕಾ...
06-06-23 09:37 pm
ತ್ರಿವಳಿ ರೈಲು ದುರಂತ ; 40 ಜನರ ಸಾವಿಗೆ ವಿದ್ಯುತ್ ಶ...
06-06-23 08:18 pm
08-06-23 10:48 am
Mangalore Correspondent
ಮಂಗಳೂರು-ಅಹಮದಾಬಾದ್ ನಡುವೆ ವಿಶೇಷ ರೈಲು ; ಜೂನ್ 9ರ...
07-06-23 11:09 pm
ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಭೀತಿ ; ಕರಾವಳಿಯಲ್ಲ...
07-06-23 09:34 pm
ಹೃದಯ ತಜ್ಞರು ಮನೆ ಬಾಗಿಲಿಗೆ ; ದೇಶದಲ್ಲೇ ಮೊದಲ ಬಾರಿ...
07-06-23 09:13 pm
ಪಿಲಿಕುಳ ಜೈವಿಕ ಉದ್ಯಾನದಲ್ಲಿ ಹುಲಿ ಸಾವು ; ಎರಡು ಹು...
07-06-23 02:04 pm
06-06-23 10:43 am
Mangalore Correspondent
Illegal Cow Transport: ಕುತ್ತಾರಿನಲ್ಲಿ ಉಸಿರುಗಟ್...
05-06-23 01:02 pm
ಪರವಾನಿಗೆ ಇಲ್ಲದೆ ಮನೆ ನಿರ್ಮಾಣ ; ಪ್ರಶ್ನಿಸಿದಕ್ಕೆ...
04-06-23 02:14 pm
ತರೀಕೆರೆ ಕಾಂಗ್ರೆಸ್ ಶಾಸಕರ ಅಭಿನಂದನ ಕಾರ್ಯಕ್ರಮದಲ್ಲ...
04-06-23 12:47 pm
ಹಿಂದು ಹೆಸರಲ್ಲಿ ಪ್ರೇಮಿಸಿ ಯುವತಿಯರ ಬ್ಲಾಕ್ಮೇಲ್ ;...
03-06-23 08:51 pm