ಬ್ರೇಕಿಂಗ್ ನ್ಯೂಸ್
21-03-23 02:18 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.22: ಹಿಂದೂ ಧರ್ಮ, ಸಾಹಿತ್ಯ ಇತ್ಯಾದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುವ ನಟ ಚೇತನ್ ಅಹಿಂಸ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದರು ಎಂದು ಶಿವಕುಮಾರ್ ಎಂಬುವವರು ನೀಡಿದ ದೂರಿನಡಿ ನಟ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿ ಎಫ್ಐಆರ್ ದಾಖಲಿಸಿದ್ದಾರೆ.
ನಟ ಚೇತನ್ ಅಹಿಂಸ ವಿರುದ್ಧ ಹಿಂದೂಪರ ಸಂಘಟನೆ ದೂರು ನೀಡಿತ್ತು. ಈಗ ಪೊಲೀಸರು ನಟ ಚೇತನ್ನನ್ನು ಕೋರ್ಟ್ಗೆ ಹಾಜರುಪಡಿಸಿದ್ದಾರೆ. ಐಪಿಸಿ ಸೆಕ್ಷನ್ 295A 505Bರಡಿ ಪ್ರಕರಣ ದಾಖಲಾಗಿದೆ.
ಪೋಸ್ಟ್ನಲ್ಲಿ ಏನಿದೆ ?
ಕಳೆದ ವರ್ಷ ಫೆಬ್ರವರಿಯಲ್ಲಿ ಕೂಡ ನಟ ಚೇತನ್ ಮಾಡಿದ್ದ ಒಂದು ಟ್ವೀಟ್ ಹಿನ್ನೆಲೆಯಲ್ಲಿ ಅರೆಸ್ಟ್ ಆಗಿದ್ದರು. ಹಿಜಾಬ್ ವಿಚಾರವನ್ನು ಪ್ರಸ್ತಾಪಿಸುತ್ತಾ ಹೈಕೋರ್ಟ್ ಜಡ್ಜ್ ಒಬ್ಬರ ವಿರುದ್ಧ ಅಕ್ಷೇಪಾರ್ಹ ವ್ಯಾಖ್ಯಾನ ಮಾಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಿ ನಂತರ ಬಿಡುಗಡೆ ಮಾಡಲಾಗಿತ್ತು.
ಪೊಲೀಸರಿಂದ ಸುಳ್ಳು ಕೇಸ್ ದಾಖಲಾಗಿದೆ ಎಂದು ವಾದ:
ಮತ್ತೊಂದೆಡೆ ನಟ ಚೇತನ್ ಪರ ವಕೀಲರಿಂದ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇನ್ನು ಹಿಂದುತ್ವ ವಿರೋಧಿ ಪೋಸ್ಟ್ ಅನ್ನು ನಟ ಚೇತನ್ ಅವರೇ ಬರೆದಿದ್ದಾರೆ ಅನ್ನೋದಕ್ಕೆ ಸಾಕ್ಷಿ ಇಲ್ಲ. ಈ ಬಗ್ಗೆ ಪೊಲೀಸರು ಸುಳ್ಳು ಕೇಸ್ ಅನ್ನು ದಾಖಲಿಸಿಕೊಂಡಿದ್ದಾರೆ. ಹೀಗಾಗಿ, ಚೇತನ್ ಅವರನ್ನು ಬಿಡುಗಡೆ ಮಾಡಬೇಕು ಎಂದು ವಾದ ಮಂಡಿಸಿದ್ದಾರೆ. ಆದರೆ, ಈ ಬಗ್ಗೆ ಪೂರ್ಣ ಪ್ರಮಾಣದಲ್ಲಿ ವಿಚಾರಣೆ ನಡೆಸುವ ಉದ್ದೇಶದಿಂದ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
Kannada actor Chetan Kumar, popularly known as Chetan Ahimsa, has been arrested by Bengaluru police after his tweet on Hindutva went viral. The complaint against him stated that his tweet, which says that "Hindutva is built on lies", allegedly hurt the sentiments of Hindus.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm