ಬ್ರೇಕಿಂಗ್ ನ್ಯೂಸ್
21-03-23 09:36 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಯುವತಿಯೊಂದಿಗೆ ಅಲ್ಲಿನ ಇನ್ಸ್ ಪೆಕ್ಟರ್ ವಾಟ್ಸಪ್ ಚಾಟಿಂಗ್ ಮಾಡಿದ್ದಲ್ಲದೆ, ಅಶ್ಲೀಲ ಸಂದೇಶ ಕಳುಹಿಸಿದ ಬಗ್ಗೆ ದೂರು ದಾಖಲಾಗಿದ್ದು, ಮೇಲಧಿಕಾರಿಗಳು ತನಿಖೆ ನಡೆಸಿದ್ದಾರೆ.
15 ಲಕ್ಷ ರೂ. ವಂಚನೆ ನಡೆಸಿದ ಪ್ರಕರಣದಲ್ಲಿ ಯುವತಿ ಕೊಡಿಗೇಹಳ್ಳಿ ಠಾಣೆಗೆ ದೂರು ನೀಡಲು ಬಂದಿದ್ದರು. ಈ ವೇಳೆ, ಯುವತಿಯ ನಂಬರ್ ಪಡೆದಿದ್ದ ಇನ್ಸ್ ಪೆಕ್ಟರ್ ವಾಟ್ಸಪ್ ಚಾಟಿಂಗ್ ಮಾಡಲು ತೊಡಗಿದ್ದರು. ಈ ಬಗ್ಗೆ ದಕ್ಷಿಣ ವಿಭಾಗದ ಡಿಸಿಪಿ ದರ್ಜೆಯ ಅಧಿಕಾರಿಗೆ ಯುವತಿ ಪೊಲೀಸ್ ದೂರು ನೀಡಿದ್ದು, ತನಿಖೆಯ ಹೊಣೆಯನ್ನು ಯಲಹಂಕ ವಿಭಾಗದ ಎಸಿಪಿಗೆ ವಹಿಸಲಾಗಿತ್ತು. ತನಿಖೆ ನಡೆಸಿದ ಎಸಿಪಿ ಈ ಕುರಿತ ವರದಿಯನ್ನು ಡಿಸಿಪಿ ಲಕ್ಷ್ಮೀ ಪ್ರಸಾದ್ ಗೆ ಸಲ್ಲಿಸಿದ್ದಾರೆ.
ಯುವತಿಗೆ ನಿರಂತರವಾಗಿ ವಾಟ್ಸಪ್ ಸಂದೇಶಗಳನ್ನು ಕಳುಹಿಸುತ್ತಿದ್ದರು. ಅಲ್ಲದೆ, ತನ್ನ ದೂರಿನ ಬಗ್ಗೆ ಕೇಳಲು ಹೋದಾಗ ಆಕೆಗೆ ಡ್ರೈ ಫ್ರುಟ್ಸ್ ಮತ್ತು ರೂಮ್ ಕೀಯನ್ನು ನೀಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದರು. ಇದೀಗ ಅಧಿಕಾರಿ ವಿರುದ್ಧದ ದೂರಿನ ಬಗ್ಗೆ ತನಿಖೆ ನಡೆದು ವರದಿ ಸಲ್ಲಿಕೆಯಾಗಿದ್ದು, ಡಿಸಿಪಿ ಲಕ್ಷ್ಮೀ ಪ್ರಸಾದ್ ವರದಿಯನ್ನು ಬೆಂಗಳೂರು ಕಮಿಷನರ್ ಪ್ರತಾಪ್ ರೆಡ್ಡಿಗೆ ಸಲ್ಲಿಸಿದ್ದಾರೆ.
Bangalore Kodihalli police Inapector Flirts With Woman Complainant, Report Sent To commissioner.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm