ಬ್ರೇಕಿಂಗ್ ನ್ಯೂಸ್
21-03-23 09:36 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಯುವತಿಯೊಂದಿಗೆ ಅಲ್ಲಿನ ಇನ್ಸ್ ಪೆಕ್ಟರ್ ವಾಟ್ಸಪ್ ಚಾಟಿಂಗ್ ಮಾಡಿದ್ದಲ್ಲದೆ, ಅಶ್ಲೀಲ ಸಂದೇಶ ಕಳುಹಿಸಿದ ಬಗ್ಗೆ ದೂರು ದಾಖಲಾಗಿದ್ದು, ಮೇಲಧಿಕಾರಿಗಳು ತನಿಖೆ ನಡೆಸಿದ್ದಾರೆ.
15 ಲಕ್ಷ ರೂ. ವಂಚನೆ ನಡೆಸಿದ ಪ್ರಕರಣದಲ್ಲಿ ಯುವತಿ ಕೊಡಿಗೇಹಳ್ಳಿ ಠಾಣೆಗೆ ದೂರು ನೀಡಲು ಬಂದಿದ್ದರು. ಈ ವೇಳೆ, ಯುವತಿಯ ನಂಬರ್ ಪಡೆದಿದ್ದ ಇನ್ಸ್ ಪೆಕ್ಟರ್ ವಾಟ್ಸಪ್ ಚಾಟಿಂಗ್ ಮಾಡಲು ತೊಡಗಿದ್ದರು. ಈ ಬಗ್ಗೆ ದಕ್ಷಿಣ ವಿಭಾಗದ ಡಿಸಿಪಿ ದರ್ಜೆಯ ಅಧಿಕಾರಿಗೆ ಯುವತಿ ಪೊಲೀಸ್ ದೂರು ನೀಡಿದ್ದು, ತನಿಖೆಯ ಹೊಣೆಯನ್ನು ಯಲಹಂಕ ವಿಭಾಗದ ಎಸಿಪಿಗೆ ವಹಿಸಲಾಗಿತ್ತು. ತನಿಖೆ ನಡೆಸಿದ ಎಸಿಪಿ ಈ ಕುರಿತ ವರದಿಯನ್ನು ಡಿಸಿಪಿ ಲಕ್ಷ್ಮೀ ಪ್ರಸಾದ್ ಗೆ ಸಲ್ಲಿಸಿದ್ದಾರೆ.
ಯುವತಿಗೆ ನಿರಂತರವಾಗಿ ವಾಟ್ಸಪ್ ಸಂದೇಶಗಳನ್ನು ಕಳುಹಿಸುತ್ತಿದ್ದರು. ಅಲ್ಲದೆ, ತನ್ನ ದೂರಿನ ಬಗ್ಗೆ ಕೇಳಲು ಹೋದಾಗ ಆಕೆಗೆ ಡ್ರೈ ಫ್ರುಟ್ಸ್ ಮತ್ತು ರೂಮ್ ಕೀಯನ್ನು ನೀಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದರು. ಇದೀಗ ಅಧಿಕಾರಿ ವಿರುದ್ಧದ ದೂರಿನ ಬಗ್ಗೆ ತನಿಖೆ ನಡೆದು ವರದಿ ಸಲ್ಲಿಕೆಯಾಗಿದ್ದು, ಡಿಸಿಪಿ ಲಕ್ಷ್ಮೀ ಪ್ರಸಾದ್ ವರದಿಯನ್ನು ಬೆಂಗಳೂರು ಕಮಿಷನರ್ ಪ್ರತಾಪ್ ರೆಡ್ಡಿಗೆ ಸಲ್ಲಿಸಿದ್ದಾರೆ.
Bangalore Kodihalli police Inapector Flirts With Woman Complainant, Report Sent To commissioner.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am