ಬ್ರೇಕಿಂಗ್ ನ್ಯೂಸ್
21-03-23 09:36 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಯುವತಿಯೊಂದಿಗೆ ಅಲ್ಲಿನ ಇನ್ಸ್ ಪೆಕ್ಟರ್ ವಾಟ್ಸಪ್ ಚಾಟಿಂಗ್ ಮಾಡಿದ್ದಲ್ಲದೆ, ಅಶ್ಲೀಲ ಸಂದೇಶ ಕಳುಹಿಸಿದ ಬಗ್ಗೆ ದೂರು ದಾಖಲಾಗಿದ್ದು, ಮೇಲಧಿಕಾರಿಗಳು ತನಿಖೆ ನಡೆಸಿದ್ದಾರೆ.
15 ಲಕ್ಷ ರೂ. ವಂಚನೆ ನಡೆಸಿದ ಪ್ರಕರಣದಲ್ಲಿ ಯುವತಿ ಕೊಡಿಗೇಹಳ್ಳಿ ಠಾಣೆಗೆ ದೂರು ನೀಡಲು ಬಂದಿದ್ದರು. ಈ ವೇಳೆ, ಯುವತಿಯ ನಂಬರ್ ಪಡೆದಿದ್ದ ಇನ್ಸ್ ಪೆಕ್ಟರ್ ವಾಟ್ಸಪ್ ಚಾಟಿಂಗ್ ಮಾಡಲು ತೊಡಗಿದ್ದರು. ಈ ಬಗ್ಗೆ ದಕ್ಷಿಣ ವಿಭಾಗದ ಡಿಸಿಪಿ ದರ್ಜೆಯ ಅಧಿಕಾರಿಗೆ ಯುವತಿ ಪೊಲೀಸ್ ದೂರು ನೀಡಿದ್ದು, ತನಿಖೆಯ ಹೊಣೆಯನ್ನು ಯಲಹಂಕ ವಿಭಾಗದ ಎಸಿಪಿಗೆ ವಹಿಸಲಾಗಿತ್ತು. ತನಿಖೆ ನಡೆಸಿದ ಎಸಿಪಿ ಈ ಕುರಿತ ವರದಿಯನ್ನು ಡಿಸಿಪಿ ಲಕ್ಷ್ಮೀ ಪ್ರಸಾದ್ ಗೆ ಸಲ್ಲಿಸಿದ್ದಾರೆ.
ಯುವತಿಗೆ ನಿರಂತರವಾಗಿ ವಾಟ್ಸಪ್ ಸಂದೇಶಗಳನ್ನು ಕಳುಹಿಸುತ್ತಿದ್ದರು. ಅಲ್ಲದೆ, ತನ್ನ ದೂರಿನ ಬಗ್ಗೆ ಕೇಳಲು ಹೋದಾಗ ಆಕೆಗೆ ಡ್ರೈ ಫ್ರುಟ್ಸ್ ಮತ್ತು ರೂಮ್ ಕೀಯನ್ನು ನೀಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದರು. ಇದೀಗ ಅಧಿಕಾರಿ ವಿರುದ್ಧದ ದೂರಿನ ಬಗ್ಗೆ ತನಿಖೆ ನಡೆದು ವರದಿ ಸಲ್ಲಿಕೆಯಾಗಿದ್ದು, ಡಿಸಿಪಿ ಲಕ್ಷ್ಮೀ ಪ್ರಸಾದ್ ವರದಿಯನ್ನು ಬೆಂಗಳೂರು ಕಮಿಷನರ್ ಪ್ರತಾಪ್ ರೆಡ್ಡಿಗೆ ಸಲ್ಲಿಸಿದ್ದಾರೆ.
Bangalore Kodihalli police Inapector Flirts With Woman Complainant, Report Sent To commissioner.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm