ಬ್ರೇಕಿಂಗ್ ನ್ಯೂಸ್
21-03-23 09:36 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಯುವತಿಯೊಂದಿಗೆ ಅಲ್ಲಿನ ಇನ್ಸ್ ಪೆಕ್ಟರ್ ವಾಟ್ಸಪ್ ಚಾಟಿಂಗ್ ಮಾಡಿದ್ದಲ್ಲದೆ, ಅಶ್ಲೀಲ ಸಂದೇಶ ಕಳುಹಿಸಿದ ಬಗ್ಗೆ ದೂರು ದಾಖಲಾಗಿದ್ದು, ಮೇಲಧಿಕಾರಿಗಳು ತನಿಖೆ ನಡೆಸಿದ್ದಾರೆ.
15 ಲಕ್ಷ ರೂ. ವಂಚನೆ ನಡೆಸಿದ ಪ್ರಕರಣದಲ್ಲಿ ಯುವತಿ ಕೊಡಿಗೇಹಳ್ಳಿ ಠಾಣೆಗೆ ದೂರು ನೀಡಲು ಬಂದಿದ್ದರು. ಈ ವೇಳೆ, ಯುವತಿಯ ನಂಬರ್ ಪಡೆದಿದ್ದ ಇನ್ಸ್ ಪೆಕ್ಟರ್ ವಾಟ್ಸಪ್ ಚಾಟಿಂಗ್ ಮಾಡಲು ತೊಡಗಿದ್ದರು. ಈ ಬಗ್ಗೆ ದಕ್ಷಿಣ ವಿಭಾಗದ ಡಿಸಿಪಿ ದರ್ಜೆಯ ಅಧಿಕಾರಿಗೆ ಯುವತಿ ಪೊಲೀಸ್ ದೂರು ನೀಡಿದ್ದು, ತನಿಖೆಯ ಹೊಣೆಯನ್ನು ಯಲಹಂಕ ವಿಭಾಗದ ಎಸಿಪಿಗೆ ವಹಿಸಲಾಗಿತ್ತು. ತನಿಖೆ ನಡೆಸಿದ ಎಸಿಪಿ ಈ ಕುರಿತ ವರದಿಯನ್ನು ಡಿಸಿಪಿ ಲಕ್ಷ್ಮೀ ಪ್ರಸಾದ್ ಗೆ ಸಲ್ಲಿಸಿದ್ದಾರೆ.
ಯುವತಿಗೆ ನಿರಂತರವಾಗಿ ವಾಟ್ಸಪ್ ಸಂದೇಶಗಳನ್ನು ಕಳುಹಿಸುತ್ತಿದ್ದರು. ಅಲ್ಲದೆ, ತನ್ನ ದೂರಿನ ಬಗ್ಗೆ ಕೇಳಲು ಹೋದಾಗ ಆಕೆಗೆ ಡ್ರೈ ಫ್ರುಟ್ಸ್ ಮತ್ತು ರೂಮ್ ಕೀಯನ್ನು ನೀಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದರು. ಇದೀಗ ಅಧಿಕಾರಿ ವಿರುದ್ಧದ ದೂರಿನ ಬಗ್ಗೆ ತನಿಖೆ ನಡೆದು ವರದಿ ಸಲ್ಲಿಕೆಯಾಗಿದ್ದು, ಡಿಸಿಪಿ ಲಕ್ಷ್ಮೀ ಪ್ರಸಾದ್ ವರದಿಯನ್ನು ಬೆಂಗಳೂರು ಕಮಿಷನರ್ ಪ್ರತಾಪ್ ರೆಡ್ಡಿಗೆ ಸಲ್ಲಿಸಿದ್ದಾರೆ.
Bangalore Kodihalli police Inapector Flirts With Woman Complainant, Report Sent To commissioner.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
10-09-26 10:27 am
HK News Staffer
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm