ಬ್ರೇಕಿಂಗ್ ನ್ಯೂಸ್
21-03-23 09:36 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಯುವತಿಯೊಂದಿಗೆ ಅಲ್ಲಿನ ಇನ್ಸ್ ಪೆಕ್ಟರ್ ವಾಟ್ಸಪ್ ಚಾಟಿಂಗ್ ಮಾಡಿದ್ದಲ್ಲದೆ, ಅಶ್ಲೀಲ ಸಂದೇಶ ಕಳುಹಿಸಿದ ಬಗ್ಗೆ ದೂರು ದಾಖಲಾಗಿದ್ದು, ಮೇಲಧಿಕಾರಿಗಳು ತನಿಖೆ ನಡೆಸಿದ್ದಾರೆ.
15 ಲಕ್ಷ ರೂ. ವಂಚನೆ ನಡೆಸಿದ ಪ್ರಕರಣದಲ್ಲಿ ಯುವತಿ ಕೊಡಿಗೇಹಳ್ಳಿ ಠಾಣೆಗೆ ದೂರು ನೀಡಲು ಬಂದಿದ್ದರು. ಈ ವೇಳೆ, ಯುವತಿಯ ನಂಬರ್ ಪಡೆದಿದ್ದ ಇನ್ಸ್ ಪೆಕ್ಟರ್ ವಾಟ್ಸಪ್ ಚಾಟಿಂಗ್ ಮಾಡಲು ತೊಡಗಿದ್ದರು. ಈ ಬಗ್ಗೆ ದಕ್ಷಿಣ ವಿಭಾಗದ ಡಿಸಿಪಿ ದರ್ಜೆಯ ಅಧಿಕಾರಿಗೆ ಯುವತಿ ಪೊಲೀಸ್ ದೂರು ನೀಡಿದ್ದು, ತನಿಖೆಯ ಹೊಣೆಯನ್ನು ಯಲಹಂಕ ವಿಭಾಗದ ಎಸಿಪಿಗೆ ವಹಿಸಲಾಗಿತ್ತು. ತನಿಖೆ ನಡೆಸಿದ ಎಸಿಪಿ ಈ ಕುರಿತ ವರದಿಯನ್ನು ಡಿಸಿಪಿ ಲಕ್ಷ್ಮೀ ಪ್ರಸಾದ್ ಗೆ ಸಲ್ಲಿಸಿದ್ದಾರೆ.
ಯುವತಿಗೆ ನಿರಂತರವಾಗಿ ವಾಟ್ಸಪ್ ಸಂದೇಶಗಳನ್ನು ಕಳುಹಿಸುತ್ತಿದ್ದರು. ಅಲ್ಲದೆ, ತನ್ನ ದೂರಿನ ಬಗ್ಗೆ ಕೇಳಲು ಹೋದಾಗ ಆಕೆಗೆ ಡ್ರೈ ಫ್ರುಟ್ಸ್ ಮತ್ತು ರೂಮ್ ಕೀಯನ್ನು ನೀಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದರು. ಇದೀಗ ಅಧಿಕಾರಿ ವಿರುದ್ಧದ ದೂರಿನ ಬಗ್ಗೆ ತನಿಖೆ ನಡೆದು ವರದಿ ಸಲ್ಲಿಕೆಯಾಗಿದ್ದು, ಡಿಸಿಪಿ ಲಕ್ಷ್ಮೀ ಪ್ರಸಾದ್ ವರದಿಯನ್ನು ಬೆಂಗಳೂರು ಕಮಿಷನರ್ ಪ್ರತಾಪ್ ರೆಡ್ಡಿಗೆ ಸಲ್ಲಿಸಿದ್ದಾರೆ.
Bangalore Kodihalli police Inapector Flirts With Woman Complainant, Report Sent To commissioner.
08-06-23 12:43 pm
Bangalore Correspondent
ಸಕಲೇಶಪುರ ; ಕ್ಯಾಂಪ್ನಲ್ಲಿ ಮಧ್ಯಾಹ್ನದ ಊಟ ಸೇವಿಸಿ...
07-06-23 06:54 pm
ವಯಸ್ಸು, ಅನಾರೋಗ್ಯ, ವಿರೋಧಿ ಅಲೆ ; 25ರಲ್ಲಿ 13 ಬಿಜ...
07-06-23 03:17 pm
13 ಸಂಸದರ ವಿರುದ್ಧ ಅಪಪ್ರಚಾರ, ಟಿಕೆಟ್ ಇಲ್ಲವೆಂದು ಸ...
06-06-23 10:38 pm
ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಸುಳಿವ...
06-06-23 10:28 pm
07-06-23 10:58 pm
HK News Desk
ಟಿಪ್ಪು, ಔರಂಗಜೇಬ್ ವೈಭವೀಕರಿಸಿ ಪೋಸ್ಟ್ ; ಕೊಲ್ಲಾಪು...
07-06-23 10:32 pm
ಯುಪಿಯಲ್ಲಿ ಅತೀಕ್ ಅಹ್ಮದ್ ಬೆನ್ನಲ್ಲೇ ಮತ್ತೊಬ್ಬ ಗ...
07-06-23 08:51 pm
ಮೋದಿ ಮ್ಯಾಜಿಕ್, ಹಿಂದುತ್ವದಿಂದ ಚುನಾವಣೆ ಗೆಲ್ಲಕ್ಕಾ...
06-06-23 09:37 pm
ತ್ರಿವಳಿ ರೈಲು ದುರಂತ ; 40 ಜನರ ಸಾವಿಗೆ ವಿದ್ಯುತ್ ಶ...
06-06-23 08:18 pm
08-06-23 10:48 am
Mangalore Correspondent
ಮಂಗಳೂರು-ಅಹಮದಾಬಾದ್ ನಡುವೆ ವಿಶೇಷ ರೈಲು ; ಜೂನ್ 9ರ...
07-06-23 11:09 pm
ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಭೀತಿ ; ಕರಾವಳಿಯಲ್ಲ...
07-06-23 09:34 pm
ಹೃದಯ ತಜ್ಞರು ಮನೆ ಬಾಗಿಲಿಗೆ ; ದೇಶದಲ್ಲೇ ಮೊದಲ ಬಾರಿ...
07-06-23 09:13 pm
ಪಿಲಿಕುಳ ಜೈವಿಕ ಉದ್ಯಾನದಲ್ಲಿ ಹುಲಿ ಸಾವು ; ಎರಡು ಹು...
07-06-23 02:04 pm
06-06-23 10:43 am
Mangalore Correspondent
Illegal Cow Transport: ಕುತ್ತಾರಿನಲ್ಲಿ ಉಸಿರುಗಟ್...
05-06-23 01:02 pm
ಪರವಾನಿಗೆ ಇಲ್ಲದೆ ಮನೆ ನಿರ್ಮಾಣ ; ಪ್ರಶ್ನಿಸಿದಕ್ಕೆ...
04-06-23 02:14 pm
ತರೀಕೆರೆ ಕಾಂಗ್ರೆಸ್ ಶಾಸಕರ ಅಭಿನಂದನ ಕಾರ್ಯಕ್ರಮದಲ್ಲ...
04-06-23 12:47 pm
ಹಿಂದು ಹೆಸರಲ್ಲಿ ಪ್ರೇಮಿಸಿ ಯುವತಿಯರ ಬ್ಲಾಕ್ಮೇಲ್ ;...
03-06-23 08:51 pm