ಬ್ರೇಕಿಂಗ್ ನ್ಯೂಸ್
24-10-20 12:49 pm Headline Karnataka News Network ಕರ್ನಾಟಕ
ಶಿವಮೊಗ್ಗ , ಅಕ್ಟೋಬರ್ 24: ಕಾಡಾನೆ ಒಂದರ ದಾಳಿಗೆ ತುತ್ತಾಗಿ ಸಕ್ರೆಬೈಲು ಆನೆ ಬಿಡಾರದ ಆನೆ ರಂಗ (35) ಸಾವನ್ನಪ್ಪಿದ ಘಟನೆ ನಡೆದಿದೆ.
ನಿನ್ನೆ ತಡರಾತ್ರಿ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದ್ದು ಸರಪಳಿಯಲ್ಲಿ ಬಂಧಿಯಾಗಿದ್ದ ರಂಗ ಕಾಡಾನೆಯ ತಿವಿತಕ್ಕೆ ಮಾರಣಾಂತಿಕ ಏಟು ಪಡೆದು ಸ್ಥಳದಲ್ಲೇ ಬಲಿಯಾಗಿದೆ.


ಸಕ್ರೆಬೈಲಿನ ಜಂಗಲ್ ರೆಸಾರ್ಟ್ ನಿಂದ ಮೂರು ಕಿ.ಮೀ. ದೂರದಲ್ಲಿ ಘಟನೆ ನಡೆದಿದೆ. ಆನೆ ದಾಳಿಯಿಂದ ರಂಗ ಆನೆ ಸಾವನ್ನಪ್ಪಿದ ಬಗ್ಗೆ ಅಲ್ಲಿನ ಸಿಬಂದಿ ಮಾಹಿತಿ ನೀಡಿದ್ದಾರೆ.
ಸಕ್ರೆಬೈಲು ಕ್ಯಾಂಪ್ ನಲ್ಲೇ ಹುಟ್ಟಿ ಬೆಳೆದಿದ್ದ ಆನೆ ರಂಗ ಸದೃಢ ಮೈಕಟ್ಟಿನಿಂದಲೇ ಎಲ್ಲರನ್ನು ಆಕರ್ಷಿಸಿತ್ತು. ಸ್ಥಳಕ್ಕೆ ಅರಣ್ಯಾಧಿಕಾರಿ ಮತ್ತು ವೈದರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
09-12-25 08:56 pm
Bangalore Correspondent
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm