ಬ್ರೇಕಿಂಗ್ ನ್ಯೂಸ್
24-10-20 12:49 pm Headline Karnataka News Network ಕರ್ನಾಟಕ
ಶಿವಮೊಗ್ಗ , ಅಕ್ಟೋಬರ್ 24: ಕಾಡಾನೆ ಒಂದರ ದಾಳಿಗೆ ತುತ್ತಾಗಿ ಸಕ್ರೆಬೈಲು ಆನೆ ಬಿಡಾರದ ಆನೆ ರಂಗ (35) ಸಾವನ್ನಪ್ಪಿದ ಘಟನೆ ನಡೆದಿದೆ.
ನಿನ್ನೆ ತಡರಾತ್ರಿ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದ್ದು ಸರಪಳಿಯಲ್ಲಿ ಬಂಧಿಯಾಗಿದ್ದ ರಂಗ ಕಾಡಾನೆಯ ತಿವಿತಕ್ಕೆ ಮಾರಣಾಂತಿಕ ಏಟು ಪಡೆದು ಸ್ಥಳದಲ್ಲೇ ಬಲಿಯಾಗಿದೆ.


ಸಕ್ರೆಬೈಲಿನ ಜಂಗಲ್ ರೆಸಾರ್ಟ್ ನಿಂದ ಮೂರು ಕಿ.ಮೀ. ದೂರದಲ್ಲಿ ಘಟನೆ ನಡೆದಿದೆ. ಆನೆ ದಾಳಿಯಿಂದ ರಂಗ ಆನೆ ಸಾವನ್ನಪ್ಪಿದ ಬಗ್ಗೆ ಅಲ್ಲಿನ ಸಿಬಂದಿ ಮಾಹಿತಿ ನೀಡಿದ್ದಾರೆ.
ಸಕ್ರೆಬೈಲು ಕ್ಯಾಂಪ್ ನಲ್ಲೇ ಹುಟ್ಟಿ ಬೆಳೆದಿದ್ದ ಆನೆ ರಂಗ ಸದೃಢ ಮೈಕಟ್ಟಿನಿಂದಲೇ ಎಲ್ಲರನ್ನು ಆಕರ್ಷಿಸಿತ್ತು. ಸ್ಥಳಕ್ಕೆ ಅರಣ್ಯಾಧಿಕಾರಿ ಮತ್ತು ವೈದರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am