ಬ್ರೇಕಿಂಗ್ ನ್ಯೂಸ್
25-03-23 11:43 am Bangalore Correspondent ಕರ್ನಾಟಕ
ಬೆಂಗಳೂರು, ಮಾ.25 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಬಹುತೇಕ ತೀವ್ರ ಪೈಪೋಟಿ ಇಲ್ಲದ ಕಡೆಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ತೀವ್ರ ಕುತೂಹಲ ಮೂಡಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಲು ವರುಣಾ ಕ್ಷೇತ್ರವನ್ನು ಅಂತಿಮ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ ಕ್ಷೇತ್ರಕ್ಕೆ ರಮಾನಾಥ ರೈ, ಬೆಳ್ತಂಗಡಿಗೆ ರಕ್ಷಿತ್ ಶಿವರಾಂ, ಸುಳ್ಯ ಎಸ್ಸಿ ಮೀಸಲು ಕ್ಷೇತ್ರಕ್ಕೆ ಜಿಗಣಿ ಕೃಷ್ಣಪ್ಪ ಹೆಸರನ್ನು ಫೈನಲ್ ಮಾಡಲಾಗಿದೆ. ಸುಳ್ಯದಲ್ಲಿ ಮಡಿಕೇರಿ ಮೂಲದ ನಂದಕುಮಾರ್ ಟಿಕೆಟ್ ಪಡೆಯಲು ತೀವ್ರ ಸೆಣಸಾಟ ನಡೆಸಿದ್ದರು. ಉಳಿದಂತೆ, ಮೂಡುಬಿದ್ರೆಗೆ ಮಿಥುನ್ ರೈಗೆ, ಮಂಗಳೂರು- ಉಳ್ಳಾಲ ಕ್ಷೇತ್ರದಲ್ಲಿ ಯುಟಿ ಖಾದರ್ ಗೆ ಟಿಕೆಟ್ ನೀಡಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಕಾಪು ಕ್ಷೇತ್ರಕ್ಕೆ ವಿನಯ ಕುಮಾರ್ ಸೊರಕೆ, ಬೈಂದೂರಿಗೆ ಗೋಪಾಲ ಪೂಜಾರಿ, ಕುಂದಾಪುರದಲ್ಲಿ ಸಹಕಾರಿ ಹಿನ್ನೆಲೆಯ ದಿನೇಶ್ ಹೆಗ್ಡೆ ಅವರಿಗೆ ಟಿಕೆಟ್ ಸಿಕ್ಕಿದೆ. ಕುಂದಾಪುರದಲ್ಲಿ ಕಿಶನ್ ಹೆಗ್ಡೆ ಕೊಳ್ಕೆಬೈಲು ತೀವ್ರ ಪೈಪೋಟಿ ಒಡ್ಡಿದ್ದರು. ಸ್ಪರ್ಧೆ ಹೆಚ್ಚಿರುವ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಪುತ್ತೂರು, ಉಡುಪಿ, ಕಾರ್ಕಳ ಕ್ಷೇತ್ರದ ಟಿಕೆಟ್ ಫೈನಲ್ ಮಾಡಲಾಗಿಲ್ಲ.




ಸೊರಬ ಮಧು ಬಂಗಾರಪ್ಪ, ಸಾಗರದಲ್ಲಿ ಬೇಳೂರು ಗೋಪಾಲಕೃಷ್ಣಗೆ ಟಿಕೆಟ್ ನೀಡಲಾಗಿದೆ. ಹುಣಸೂರಿನಲ್ಲಿ ಎಚ್.ಪಿ. ಮಂಜುನಾಥ್ ಟಿಕೆಟ್ ಪಡೆದಿದ್ದಾರೆ.
The Congress party released its first list of 124 candidates for the upcoming legislative assembly elections. It is confirmed that former chief minister and leader of opposition Siddaramaiah will be contesting from Varuna constituency. D K Shivakumar will be contesting from Kanakapura.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm