ಬ್ರೇಕಿಂಗ್ ನ್ಯೂಸ್
25-03-23 11:43 am Bangalore Correspondent ಕರ್ನಾಟಕ
ಬೆಂಗಳೂರು, ಮಾ.25 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಬಹುತೇಕ ತೀವ್ರ ಪೈಪೋಟಿ ಇಲ್ಲದ ಕಡೆಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ತೀವ್ರ ಕುತೂಹಲ ಮೂಡಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಲು ವರುಣಾ ಕ್ಷೇತ್ರವನ್ನು ಅಂತಿಮ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ ಕ್ಷೇತ್ರಕ್ಕೆ ರಮಾನಾಥ ರೈ, ಬೆಳ್ತಂಗಡಿಗೆ ರಕ್ಷಿತ್ ಶಿವರಾಂ, ಸುಳ್ಯ ಎಸ್ಸಿ ಮೀಸಲು ಕ್ಷೇತ್ರಕ್ಕೆ ಜಿಗಣಿ ಕೃಷ್ಣಪ್ಪ ಹೆಸರನ್ನು ಫೈನಲ್ ಮಾಡಲಾಗಿದೆ. ಸುಳ್ಯದಲ್ಲಿ ಮಡಿಕೇರಿ ಮೂಲದ ನಂದಕುಮಾರ್ ಟಿಕೆಟ್ ಪಡೆಯಲು ತೀವ್ರ ಸೆಣಸಾಟ ನಡೆಸಿದ್ದರು. ಉಳಿದಂತೆ, ಮೂಡುಬಿದ್ರೆಗೆ ಮಿಥುನ್ ರೈಗೆ, ಮಂಗಳೂರು- ಉಳ್ಳಾಲ ಕ್ಷೇತ್ರದಲ್ಲಿ ಯುಟಿ ಖಾದರ್ ಗೆ ಟಿಕೆಟ್ ನೀಡಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಕಾಪು ಕ್ಷೇತ್ರಕ್ಕೆ ವಿನಯ ಕುಮಾರ್ ಸೊರಕೆ, ಬೈಂದೂರಿಗೆ ಗೋಪಾಲ ಪೂಜಾರಿ, ಕುಂದಾಪುರದಲ್ಲಿ ಸಹಕಾರಿ ಹಿನ್ನೆಲೆಯ ದಿನೇಶ್ ಹೆಗ್ಡೆ ಅವರಿಗೆ ಟಿಕೆಟ್ ಸಿಕ್ಕಿದೆ. ಕುಂದಾಪುರದಲ್ಲಿ ಕಿಶನ್ ಹೆಗ್ಡೆ ಕೊಳ್ಕೆಬೈಲು ತೀವ್ರ ಪೈಪೋಟಿ ಒಡ್ಡಿದ್ದರು. ಸ್ಪರ್ಧೆ ಹೆಚ್ಚಿರುವ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಪುತ್ತೂರು, ಉಡುಪಿ, ಕಾರ್ಕಳ ಕ್ಷೇತ್ರದ ಟಿಕೆಟ್ ಫೈನಲ್ ಮಾಡಲಾಗಿಲ್ಲ.




ಸೊರಬ ಮಧು ಬಂಗಾರಪ್ಪ, ಸಾಗರದಲ್ಲಿ ಬೇಳೂರು ಗೋಪಾಲಕೃಷ್ಣಗೆ ಟಿಕೆಟ್ ನೀಡಲಾಗಿದೆ. ಹುಣಸೂರಿನಲ್ಲಿ ಎಚ್.ಪಿ. ಮಂಜುನಾಥ್ ಟಿಕೆಟ್ ಪಡೆದಿದ್ದಾರೆ.
The Congress party released its first list of 124 candidates for the upcoming legislative assembly elections. It is confirmed that former chief minister and leader of opposition Siddaramaiah will be contesting from Varuna constituency. D K Shivakumar will be contesting from Kanakapura.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm