ಬ್ರೇಕಿಂಗ್ ನ್ಯೂಸ್
25-03-23 11:43 am Bangalore Correspondent ಕರ್ನಾಟಕ
ಬೆಂಗಳೂರು, ಮಾ.25 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಬಹುತೇಕ ತೀವ್ರ ಪೈಪೋಟಿ ಇಲ್ಲದ ಕಡೆಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ತೀವ್ರ ಕುತೂಹಲ ಮೂಡಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಲು ವರುಣಾ ಕ್ಷೇತ್ರವನ್ನು ಅಂತಿಮ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ ಕ್ಷೇತ್ರಕ್ಕೆ ರಮಾನಾಥ ರೈ, ಬೆಳ್ತಂಗಡಿಗೆ ರಕ್ಷಿತ್ ಶಿವರಾಂ, ಸುಳ್ಯ ಎಸ್ಸಿ ಮೀಸಲು ಕ್ಷೇತ್ರಕ್ಕೆ ಜಿಗಣಿ ಕೃಷ್ಣಪ್ಪ ಹೆಸರನ್ನು ಫೈನಲ್ ಮಾಡಲಾಗಿದೆ. ಸುಳ್ಯದಲ್ಲಿ ಮಡಿಕೇರಿ ಮೂಲದ ನಂದಕುಮಾರ್ ಟಿಕೆಟ್ ಪಡೆಯಲು ತೀವ್ರ ಸೆಣಸಾಟ ನಡೆಸಿದ್ದರು. ಉಳಿದಂತೆ, ಮೂಡುಬಿದ್ರೆಗೆ ಮಿಥುನ್ ರೈಗೆ, ಮಂಗಳೂರು- ಉಳ್ಳಾಲ ಕ್ಷೇತ್ರದಲ್ಲಿ ಯುಟಿ ಖಾದರ್ ಗೆ ಟಿಕೆಟ್ ನೀಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಕಾಪು ಕ್ಷೇತ್ರಕ್ಕೆ ವಿನಯ ಕುಮಾರ್ ಸೊರಕೆ, ಬೈಂದೂರಿಗೆ ಗೋಪಾಲ ಪೂಜಾರಿ, ಕುಂದಾಪುರದಲ್ಲಿ ಸಹಕಾರಿ ಹಿನ್ನೆಲೆಯ ದಿನೇಶ್ ಹೆಗ್ಡೆ ಅವರಿಗೆ ಟಿಕೆಟ್ ಸಿಕ್ಕಿದೆ. ಕುಂದಾಪುರದಲ್ಲಿ ಕಿಶನ್ ಹೆಗ್ಡೆ ಕೊಳ್ಕೆಬೈಲು ತೀವ್ರ ಪೈಪೋಟಿ ಒಡ್ಡಿದ್ದರು. ಸ್ಪರ್ಧೆ ಹೆಚ್ಚಿರುವ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಪುತ್ತೂರು, ಉಡುಪಿ, ಕಾರ್ಕಳ ಕ್ಷೇತ್ರದ ಟಿಕೆಟ್ ಫೈನಲ್ ಮಾಡಲಾಗಿಲ್ಲ.
ಸೊರಬ ಮಧು ಬಂಗಾರಪ್ಪ, ಸಾಗರದಲ್ಲಿ ಬೇಳೂರು ಗೋಪಾಲಕೃಷ್ಣಗೆ ಟಿಕೆಟ್ ನೀಡಲಾಗಿದೆ. ಹುಣಸೂರಿನಲ್ಲಿ ಎಚ್.ಪಿ. ಮಂಜುನಾಥ್ ಟಿಕೆಟ್ ಪಡೆದಿದ್ದಾರೆ.
The Congress party released its first list of 124 candidates for the upcoming legislative assembly elections. It is confirmed that former chief minister and leader of opposition Siddaramaiah will be contesting from Varuna constituency. D K Shivakumar will be contesting from Kanakapura.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm