ಬ್ರೇಕಿಂಗ್ ನ್ಯೂಸ್
25-03-23 01:20 pm HK News Desk ಕರ್ನಾಟಕ
ಮಂಡ್ಯ, ಮಾ.25 : ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಗೂಡ್ಸ್ ಟೆಂಪೊ ಹಠಾತ್ ಬ್ರೇಕ್ ಹಾಕಿದ ಕಾರಣ ಹಿಂದೆ ಬರುತ್ತಿದ್ದ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರ್ನಲ್ಲಿದ್ದ ತಾಯಿ– ಮಗ ಮೃತಪಟ್ಟು ತಂದೆ ತೀವ್ರವಾಗಿ ಗಾಯಗೊಂಡಿದ್ದಾರೆ.
ಕೊಡಗು ಜಿಲ್ಲೆ, ನಾಪೋಕ್ಲು ಬಲಮುರಿ ನಿವಾಸಿಗಳಾದ ಕವಿತಾ (47), ಅವರ ಪುತ್ರ ಆರ್ಯ ಅಯ್ಯಪ್ಪನ್ (14) ಮೃತಪಟ್ಟಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ಆರ್ಯ ತಂದೆ ಮುತ್ತಪ್ಪ (54) ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ಕುಟುಂಬ ಯುಗಾದಿ ಹಬ್ಬಕ್ಕಾಗಿ ಸ್ವಗ್ರಾಮಕ್ಕೆ ಬಂದಿತ್ತು. ಹಬ್ಬ ಮುಗಿಸಿ ಮಾರುತಿ ಸ್ವಿಫ್ಟ್ ಕಾರ್ನಲ್ಲಿ ವಾಪಸ್ ಬೆಂಗಳೂರಿಗೆ ತೆರಳುವಾಗ ಘಟನೆ ನಡೆದಿದೆ. ಪಟ್ಟಣದ ಹೊರವಲಯ ಐಶ್ವರ್ಯ ಕಾನ್ವೆಂಟ್ ಬಳಿ ಮಧ್ಯಾಹ್ನ 2.20ರ ಸುಮಾರಿಗೆ ಅಪಘಾತ ಸಂಭವಿಸಿದೆ. ಎಕ್ಸ್ಪ್ರೆಸ್ವೇಯಲ್ಲಿ ವೇಗವಾಗಿ ಚಲಿಸುತ್ತಿದ್ದ ಗೂಡ್ಸ್ ಟೆಂಪೊ ಬ್ರೇಕ್ ಹಾಕಿದ್ದೇ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.


ಡಿಕ್ಕಿಯ ರಭಸಕ್ಕೆ ಆರ್ಯ ಸ್ಥಳದಲ್ಲೇ ಮೃತಪಟ್ಟರು, ಕವಿತಾ ಮಂಡ್ಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದ ಸಂದರ್ಭದಲ್ಲಿ ಕೊನೆಯುಸಿರೆಳೆದರು. ಮುತ್ತಪ್ಪ ಸ್ಥಿತಿ ಚಿಂತಾಜನಕವಾಗಿದ್ದು ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಂಚಾರ ಠಾಣಾ ಸಬ್ ಇನ್ಸ್ಪೆಕ್ಟರ್ ಅಯ್ಯನಗೌಡ ಹಾಗೂ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ತೆರಳಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು. ಮದ್ದೂರು ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
In a terrible accident between a car and a goods tempo, a mother and son from Kodagu died and the father was seriously injured on the outskirts of the city on the Bangalore-Mysore national highway on Friday afternoon. Kavita (47) and her son Arya Ayyappan (14), residents of Balamuri near Napoklu in Kodagu district, are among the unfortunate people who died in the accident.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm