ಬ್ರೇಕಿಂಗ್ ನ್ಯೂಸ್
26-03-23 11:44 am HK News Desk ಕರ್ನಾಟಕ
ಯಾದಗಿರಿ, ಮಾ.26: ಜೆಡಿಎಸ್ ನಾಯಕರು ಹಮ್ಮಿಕೊಂಡಿದ್ದ ಪಂಚರತ್ನ ರಥಯಾತ್ರೆಗೆ ಬಳಸಿ ಎಸೆದಿದ್ದ ಹಳಸಿದ ಅನ್ನ, ಸಾಂಬಾರನ್ನು ತಿಂದ ಸುಮಾರು 15ಕ್ಕೂ ಹೆಚ್ಚು ಜಾನುವಾರುಗಳು ದಾರುಣ ಮೃತಪಟ್ಟ ಘಟನೆ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ನಡೆದಿದೆ.
ಯರಗೋಳ ಹೊರವಲಯದಲ್ಲಿ ಮೊನ್ನೆ ಮಾ.23ರಂದು ಜೆಡಿಎಸ್ ಪಂಚರತ್ನ ರಥಯಾತ್ರೆಯ ಅಂಗವಾಗಿ ಸಮಾವೇಶದಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಉಳಿದ ಅನ್ನಾಹಾರವನ್ನು ಅಲ್ಲಿಯೇ ಹೊಲದ ಬಳಿ ಬಿಸಾಡಿ ಹೋಗಿದ್ದರು. ಎರಡು ದಿನಗಳಲ್ಲಿ ಬಿಸಿಲಿಗೆ ಹಾಳಾಗಿದ್ದ ಆಹಾರವನ್ನು ದನಗಳು ತಿಂದಿದ್ದು 15ಕ್ಕೂ ಹೆಚ್ಚು ಜಾನುವಾರುಗಳು ಹೊಟ್ಟೆಯುಬ್ಬಿ ಮೃತಪಟ್ಟಿವೆ.
ಗುರುಮಠಕಲ್ ಜೆಡಿಎಸ್ ಅಭ್ಯರ್ಥಿ ಶರಣಗೌಡ ಕಂದಕೂರ್ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಸಮಾವೇಶದ ನಂತರ ಉಳಿದ ಅನ್ನಾಹಾರವನ್ನು ವಿಲೇವಾರಿಗೊಳಿಸದೆ ನಿರ್ಲಕ್ಷ್ಯ ವಹಿಸಿದ್ದೇ ಜಾನುವಾರುಗಳ ಸಾವಿಗೆ ಕಾರಣ ಎಂಬ ಆರೋಪವನ್ನು ರೈತರು ಮಾಡಿದ್ದಾರೆ. ಮಾಹಿತಿ ತಿಳಿಯುತ್ತಲೇ ಪಶು ವೈದ್ಯರ ತಂಡ ಭೇಟಿ ನೀಡಿದ್ದು, ಮೃತಪಟ್ಟ ಜಾನುವಾರುಗಳ ಮರಣೋತ್ತರ ಪರೀಕ್ಷೆ ನಡೆಸಿದೆ. ಅಸ್ವಸ್ಥಗೊಂಡ 10ಕ್ಕೂ ಹೆಚ್ಚು ಜಾನುವಾರುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ ಜೆಡಿಎಸ್ ನಾಯಕ ಶರಣುಗೌಡ ಕಂದಕೂರ, ರೈತರನ್ನು ಸಂಪರ್ಕಿಸಿ ಸಾಂತ್ವನ ಹೇಳಿದ್ದಾರೆ. ಜಾನುವಾರುಗಳ ಮಾಲೀಕರುಗಳಿಗೆ ಧನಸಹಾಯ ನೀಡಿದ್ದು, ತ್ಯಾಜ್ಯ ವಿಲೇವಾರಿ ಹೊಣೆ ಹೊತ್ತಿದ್ದ ತಂಡವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
About 15 cattle succumbed to food poisoning after consuming left over food from an election rally organised by the Janata Dal (Secular) party at Yeragol village in Yadgir district.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm