ಬ್ರೇಕಿಂಗ್ ನ್ಯೂಸ್
27-03-23 07:55 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.27 : ಶಾಸಕ ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟಿನಲ್ಲಿ ವಜಾಗೊಂಡ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಬೆಂಗಳೂರಿಗೆ ಬರುವ ಹಾದಿಯಲ್ಲಿ ತುಮಕೂರಿನ ಕ್ಯಾತಸಂದ್ರ ಟೋಲ್ ಬಳಿ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಹೈಕೋರ್ಟ್ ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಪ್ರಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.
ಕೆಎಸ್ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ಮಾರ್ಚ್ 7 ರಂದು ಹೈಕೋರ್ಟ್ ಮಧ್ಯಂತರ ಜಾಮೀನು ಮಜೂರು ಮಾಡಿತ್ತು. ಪುತ್ರ ಪ್ರಶಾಂತ್ ಮಾಡಾಳ್ ಹಣದೊಂದಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಬಳಿಕ ನಾಪತ್ತೆಯಾಗಿದ್ದ ವಿರೂಪಾಕ್ಷಪ್ಪ ಜಾಮೀನು ಸಿಕ್ಕಿದ ಬೆನ್ನಲ್ಲೇ ಮನೆಗೆ ವಾಪಸ್ ಆಗಿದ್ದರು. ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಅಭಿಮಾನಿಗಳು ಜಯಘೋಷ ಹಾಕಿ ಸ್ವಾಗತಿಸಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು.
ಇದಲ್ಲದೆ, ಬಂಧನ ಭೀತಿ ಎದುರಿಸುತ್ತಿದ್ದ ಮಾಡಾಳುಗೆ ಮಧ್ಯಂತರ ಜಾಮೀನು ನೀಡಿದ್ದ ಹೈಕೋರ್ಟ್ ನಡೆಯ ಬಗ್ಗೆಯೂ ಟೀಕೆ ಕೇಳಿಬಂದಿತ್ತು. ಈ ಬಗ್ಗೆ ವಕೀಲರ ನಿಯೋಗ ಸುಪ್ರೀಂ ಕೋರ್ಟಿಗೂ ದೂರು ಬರೆದಿತ್ತು.
Bharatiya Janata Party MLA Madal Virupakshappa was arrested on Monday, hours after the Karnataka high court dismissed his bail application in a bribery case relating to Karnataka Soaps and Detergents Limited (KSDL).
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm