ಬ್ರೇಕಿಂಗ್ ನ್ಯೂಸ್
27-03-23 07:55 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.27 : ಶಾಸಕ ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟಿನಲ್ಲಿ ವಜಾಗೊಂಡ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಬೆಂಗಳೂರಿಗೆ ಬರುವ ಹಾದಿಯಲ್ಲಿ ತುಮಕೂರಿನ ಕ್ಯಾತಸಂದ್ರ ಟೋಲ್ ಬಳಿ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಹೈಕೋರ್ಟ್ ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಪ್ರಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.
ಕೆಎಸ್ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ಮಾರ್ಚ್ 7 ರಂದು ಹೈಕೋರ್ಟ್ ಮಧ್ಯಂತರ ಜಾಮೀನು ಮಜೂರು ಮಾಡಿತ್ತು. ಪುತ್ರ ಪ್ರಶಾಂತ್ ಮಾಡಾಳ್ ಹಣದೊಂದಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಬಳಿಕ ನಾಪತ್ತೆಯಾಗಿದ್ದ ವಿರೂಪಾಕ್ಷಪ್ಪ ಜಾಮೀನು ಸಿಕ್ಕಿದ ಬೆನ್ನಲ್ಲೇ ಮನೆಗೆ ವಾಪಸ್ ಆಗಿದ್ದರು. ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಅಭಿಮಾನಿಗಳು ಜಯಘೋಷ ಹಾಕಿ ಸ್ವಾಗತಿಸಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು.
ಇದಲ್ಲದೆ, ಬಂಧನ ಭೀತಿ ಎದುರಿಸುತ್ತಿದ್ದ ಮಾಡಾಳುಗೆ ಮಧ್ಯಂತರ ಜಾಮೀನು ನೀಡಿದ್ದ ಹೈಕೋರ್ಟ್ ನಡೆಯ ಬಗ್ಗೆಯೂ ಟೀಕೆ ಕೇಳಿಬಂದಿತ್ತು. ಈ ಬಗ್ಗೆ ವಕೀಲರ ನಿಯೋಗ ಸುಪ್ರೀಂ ಕೋರ್ಟಿಗೂ ದೂರು ಬರೆದಿತ್ತು.
Bharatiya Janata Party MLA Madal Virupakshappa was arrested on Monday, hours after the Karnataka high court dismissed his bail application in a bribery case relating to Karnataka Soaps and Detergents Limited (KSDL).
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm