ಬ್ರೇಕಿಂಗ್ ನ್ಯೂಸ್
27-03-23 07:55 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.27 : ಶಾಸಕ ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟಿನಲ್ಲಿ ವಜಾಗೊಂಡ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಬೆಂಗಳೂರಿಗೆ ಬರುವ ಹಾದಿಯಲ್ಲಿ ತುಮಕೂರಿನ ಕ್ಯಾತಸಂದ್ರ ಟೋಲ್ ಬಳಿ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಹೈಕೋರ್ಟ್ ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಪ್ರಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.
ಕೆಎಸ್ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ಮಾರ್ಚ್ 7 ರಂದು ಹೈಕೋರ್ಟ್ ಮಧ್ಯಂತರ ಜಾಮೀನು ಮಜೂರು ಮಾಡಿತ್ತು. ಪುತ್ರ ಪ್ರಶಾಂತ್ ಮಾಡಾಳ್ ಹಣದೊಂದಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಬಳಿಕ ನಾಪತ್ತೆಯಾಗಿದ್ದ ವಿರೂಪಾಕ್ಷಪ್ಪ ಜಾಮೀನು ಸಿಕ್ಕಿದ ಬೆನ್ನಲ್ಲೇ ಮನೆಗೆ ವಾಪಸ್ ಆಗಿದ್ದರು. ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಅಭಿಮಾನಿಗಳು ಜಯಘೋಷ ಹಾಕಿ ಸ್ವಾಗತಿಸಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು.
ಇದಲ್ಲದೆ, ಬಂಧನ ಭೀತಿ ಎದುರಿಸುತ್ತಿದ್ದ ಮಾಡಾಳುಗೆ ಮಧ್ಯಂತರ ಜಾಮೀನು ನೀಡಿದ್ದ ಹೈಕೋರ್ಟ್ ನಡೆಯ ಬಗ್ಗೆಯೂ ಟೀಕೆ ಕೇಳಿಬಂದಿತ್ತು. ಈ ಬಗ್ಗೆ ವಕೀಲರ ನಿಯೋಗ ಸುಪ್ರೀಂ ಕೋರ್ಟಿಗೂ ದೂರು ಬರೆದಿತ್ತು.
Bharatiya Janata Party MLA Madal Virupakshappa was arrested on Monday, hours after the Karnataka high court dismissed his bail application in a bribery case relating to Karnataka Soaps and Detergents Limited (KSDL).
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm